16 ವರ್ಷದೊಳಗಿನ ಮಕ್ಕಳ ಮೊಬೈಲ್ ಬಳಕೆ ನಿಯಂತ್ರಣ : ಪೋಷಕರು, ತಜ್ಞರ ಸಲಹೆ ನಂತರ ಅಂತಿಮ ನಿರ್ಧಾರ
ಬೆಂಗಳೂರು: 16 ವರ್ಷದೊಳಗಿನ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ನಿಷೇಧಿಸಬೇಕೇ ಅಥವಾ ನಿಯಂತ್ರಿಸಬೇಕೇ ಎಂಬ ವಿಷಯದ ಕುರಿತು, ಪೋಷಕರು, ತಜ್ಞರು ಮತ್ತು ಸಾರ್ವಜನಿಕರೊಂದಿಗೆ ಸಮಗ್ರ ಚರ್ಚೆ ನಡೆಸಿ ಮುಂದಿನ ಅಧಿವೇಶನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸಚಿವರು ಹೇಳಿದರು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ಸಮಿತಿ ರಚಿಸಲಾಗಿದೆ ಮತ್ತು ತಜ್ಞರ ಸಲಹೆ ಪಡೆಯಲಾಗುತ್ತಿದೆ.
ಸಂಪೂರ್ಣ ನಿಷೇಧ ಅಥವಾ ನಿಯಂತ್ರಿತ ಬಳಕೆ—ಯಾವುದು ಸೂಕ್ತ ಎಂಬುದರ ಬಗ್ಗೆ ಚರ್ಚೆ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಮುಂಬರುವ ವರ್ಷದಿಂದ ನೈತಿಕ ಶಿಕ್ಷಣ (ಮಾರಲ್ ಸೈನ್ಸ್) ಕುರಿತ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಸಚಿವರು, ಪ್ರಸ್ತುತ, ತಾಲೂಕು ಮಟ್ಟದಲ್ಲಿ ಮೌಲ್ಯಮಾಪನ ಕೇಂದ್ರ ಸ್ಥಾಪನೆಗೆ ಯಾವುದೇ ಯೋಜನೆ ಸರ್ಕಾರದ ಹತ್ತಿರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಕೆಎಂಎಫ್ ಸಹಕಾರ: ಐಪಿಎಲ್ ವೇದಿಕೆಯಲ್ಲಿ ನಂದಿನಿ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಸಾರ
ಬೆಂಗಳೂರು: Royal Challengers Bangalore ಮತ್ತು ಕರ್ನಾಟಕ ಮಿಲ... ಓದನ್ನು ಮುಂದುವರಿಸಿ
ವಿವಾಹ ಮುರಿದು ಬೀಳುವ ಪ್ರಕರಣಗಳು ಹೆಚ್ಚಾಗಿ, ಕೌನ್ಸೆಲಿಂಗ್ ಕೇಂದ್ರ ಬೇಕೆಂದು ಶರವಣ ಒತ್ತಾಯ
ಬೆಂಗಳೂರು: ಟಿ.ಎ. ಶರವಣ ಅವರು ಕರ್ನಾಟಕ ಅಂತರ್ಜಾತಿ ವಿವಾಹ ತಿದ್ದ... ಓದನ್ನು ಮುಂದುವರಿಸಿ
ದಾವಣಗೆರೆ ದಕ್ಷಿಣ: ಶ್ರೀನಿವಾಸ್ ದಾಸಕರಿಯಪ್ಪ ಕುಟುಂಬದವರು ಪ್ರಚಾರ ಚುರುಕು
ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ, ಬಿಜ... ಓದನ್ನು ಮುಂದುವರಿಸಿ
ನೀರಾನೆ ದಾಳಿಯಲ್ಲಿ ಸಾವನ್ನಪ್ಪಿದ ಯುವ ಪಶುವೈದ್ಯೆಗೆ ನ್ಯಾಯ – ಸಚಿವ ಭರವಸೆ
ಶಿವಮೊಗ್ಗ: ನಗರ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ... ಓದನ್ನು ಮುಂದುವರಿಸಿ
ಮಾರ್ಚ್ 26ಕ್ಕೆ ಬಜೆಟ್ ಅಧಿವೇಶನ ಮುಕ್ತಾಯ: ಸ್ಪೀಕರ್ ಖಾದರ್ ಘೋಷಣೆ
ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಮಾರ್ಚ್ 26ರ... ಓದನ್ನು ಮುಂದುವರಿಸಿ
ವಯನಾಡಿಗೆ ₹10 ಕೋಟಿ ಅನುದಾನ: ರಾಜ್ಯದಲ್ಲಿ ರಾಜಕೀಯ ವಾಗ್ವಾದ
ಬೆಂಗಳೂರು: ಕೇರಳದ ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್... ಓದನ್ನು ಮುಂದುವರಿಸಿ
ಬಿಬಿಎಂಪಿಯಲ್ಲಿ ಲಂಚಾವತಾರ: ಫೋನ್ಪೇ ಟ್ರಾನ್ಸಾಕ್ಷನ್ ಸಾಕ್ಷಿ ಪ್ರದರ್ಶನ ತೋರಿಸಿದ ಆರ್ ಅಶೋಕ್!
ಬೆಂಗಳೂರು: ಗ್ರೇಟರ್ ಬೆಂಗಳೂರು ಪಾಲಿಕೆಯಲ್ಲಿ ಇ-ಖಾತಾ ಪ್ರಕ್ರಿಯೆ... ಓದನ್ನು ಮುಂದುವರಿಸಿ
‘ಅಪ್ಪಾಜಿ ಕ್ಯಾಂಟೀನ್’ ಮರುಾರಂಭ – ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ - ಟಿ.ಎ. ಶರವಣ ಚಾಲನೆ
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ನ... ಓದನ್ನು ಮುಂದುವರಿಸಿ
ವಿಧಾನಸಭೆ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ – ಸದಸ್ಯರೊಂದಿಗೆ ಗ್ರೂಪ್ ಫೋಟೋ
ಬೆಂಗಳೂರು: ವಿಧಾನಸಭೆಯ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ ಮತ್ತು... ಓದನ್ನು ಮುಂದುವರಿಸಿ
ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ – ಹೈಕೋರ್ಟ್ ಕಠಿಣ ಸೂಚನೆ
ಬೆಂಗಳೂರು: ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಿ... ಓದನ್ನು ಮುಂದುವರಿಸಿ