ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!

ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿ ಸತ್ತ ಹಾವು ಪತ್ತೆಯಾದ ಘಟನೆ ಜರುಗಿದೆ.  ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. 

 

ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ. ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. 

 

ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ. ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ.

 

 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1

ಆನ್‌ಲೈನ್ ಬೆಟ್ಟಿಂಗ್ ವ್ಯಸನ : ಸರ್ವಿಸ್ ರಿವಾಲ್ವರ್ ಅಡವಿಟ್ಟ ಎಸ್ಐ

ಆಂಧ್ರಪ್ರದೇಶದ ರಾಯಚೋಟಿಗೆ ಸೇರಿದ ಭಾನು ಪ್ರಕಾಶ್ ಅಂಬರ್‌ಪೇಟ್ ಪೊಲೀಸ್ ಠಾಣೆಯಲ್ಲಿ ಕ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದ ಅರ್ಚಕ ಬಂಧನ : ₹70 ಲಕ್ಷ ಮೌಲ್ಯದ ವಸ್ತುಗಳ ವಶಕ್ಕೆ ಪಡೆದ ಪೊಲೀಸರು

ತೆಲಂಗಾಣ : ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ತಾಯಿ ನಿಧನ ಮುಖ ತಿರುಗಿಸಿಕೊಂಡ ಗ್ರಾಮಸ್ಥರು.. ತಾಯಿಯ ಅಂತ್ಯಸಂಸ್ಕಾರ ನೇರವೆರಿಸಿದ ಇಬ್ಬರು ಪುತ್ರಿಯರು

ಬಿಹಾರ : ಛಾಪ್ರಾ, ಬಿಹಾರದಲ್ಲಿ ಒಬ್ಬ ತಾಯಿ ನಿಧನರಾದರು. ಆದರೆ ಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪ್ರತಿವರ್ಷ ಕೇಂದ್ರ ಬಜೆಟ್‌ ಫೆಬ್ರವರಿ 1 ರಂದೇ ಮಂಡಿಸುವುದೇಕೆ?

ನವದೆಹಲಿ: ಭಾರತದಲ್ಲಿ ಯೂನಿಯನ್ ಬಜೆಟ್‌ ಅನ್ನು ಪ್ರತಿವರ್ಷ ಫೆಬ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?

ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!

ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಹೊಟೇಲ್‌‌ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್

ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!

ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1