ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ
ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ನಲ್ಲಿ ಮತ್ತೆ ವಿವಾದಕ್ಕೆ ಕಾರಣವಾದ ಘಟನೆ ನಡೆದಿದೆ. ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಗುಜರಾತ್ ತಂಡದ ಆಟಗಾರ ರಾಹುಲ್ ತೆವಾಟಿಯಾ ಅವರ ಬ್ಯಾಟ್ ಪರಿಶೀಲನೆ ವೇಳೆ ಅಂಪೈರ್ಗಳು ತಡೆಹಿಡಿದ ಘಟನೆ ನಡೆದಿದೆ.
ತೆವಾಟಿಯಾ ಕ್ರೀಸ್ಗೆ ಬಂದ ತಕ್ಷಣ, ಅಂಪೈರ್ಗಳು ಬ್ಯಾಟ್ ಗೇಜ್ ಉಪಕರಣದ ಮೂಲಕ ಪರಿಶೀಲನೆ ನಡೆಸಿದ್ದು, ಬ್ಯಾಟ್ ಐಪಿಎಲ್ ನಿಯಮಗಳಿಗೆ ಅನುಗುಣವಾಗಿಲ್ಲವೆಂದು ಕಂಡುಬಂದಿದೆ. ಇದರಿಂದ ತಕ್ಷಣ ಬ್ಯಾಟಿಂಗ್ಗೆ ಅವಕಾಶ ನೀಡದೇ, ಬ್ಯಾಟ್ ಬದಲಾಯಿಸಲು ಸೂಚಿಸಲಾಯಿತು. ಬಳಿಕ ತೆವಾಟಿಯಾ ಹೊಸ ಬ್ಯಾಟ್ ಬಳಸಿಕೊಂಡು ಆಟ ಮುಂದುವರಿಸಿದರು.
ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಂಪೈರ್ಗಳ ಕ್ರಮದ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಆಟಗಾರರು ಮೈದಾನ ಪ್ರವೇಶಿಸುವ ಮೊದಲುಲೇ ಬ್ಯಾಟ್ ಪರಿಶೀಲನೆ ನಡೆಯುತ್ತದೆ. ಆದರೆ ಈ ಬಾರಿ ಕ್ರೀಸ್ನಲ್ಲಿ ಪರಿಶೀಲನೆ ನಡೆಸಿರುವುದು ವಿಶೇಷ ಗಮನಸೆಳೆದಿದೆ. ಇದಕ್ಕೂ ಮೊದಲು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರನಿಗೂ ಇದೇ ರೀತಿಯ ಘಟನೆ ಸಂಭವಿಸಿತ್ತು. ಕ್ರಿಕೆಟ್ ನಿಯಮಗಳ ಪ್ರಕಾರ, ಬ್ಯಾಟ್ನ ಗಾತ್ರ ಮತ್ತು ದಪ್ಪ ನಿರ್ದಿಷ್ಟ ಮಿತಿಯೊಳಗಿರಬೇಕು. ನಿಯಮ ಉಲ್ಲಂಘನೆ ಕಂಡುಬಂದರೆ ಬ್ಯಾಟ್ ಬಳಸಲು ಅವಕಾಶ ನೀಡಲಾಗುವುದಿಲ್ಲ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH... ಓದನ್ನು ಮುಂದುವರಿಸಿ
ಚೆಂಡು ವಿರೂಪ ಆರೋಪ: ಫಖರ್ ಝಮಾನ್ಗೆ 2 ಪಂದ್ಯ ನಿಷೇಧ
ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಫಖರ್ ಝ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ
ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ
ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ
ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ
CSK ಸೋಲು ನಡುವೆ ಜಡೇಜಾ ಭಾವುಕ ಕ್ಷಣ: ವಿಡಿಯೋ ವೈರಲ್
ಚೆನ್ನೈ: ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಿಳಿದಿದ್ದ... ಓದನ್ನು ಮುಂದುವರಿಸಿ
ಚೆನ್ನೈ ವಿರುದ್ಧ ರಾಜಸ್ಥಾನ ದಿಗ್ವಿಜಯ: 12 ಓವರ್ಗಳಲ್ಲಿ ಗುರಿ ಚೇಸ್
ಚೆನ್ನೈ: ಬೌಲರ್ಗಳ ಕಟ್ಟುಪಾಡಿನ ದಾಳಿ ಹಾಗೂ ವೈಭವ್ ಸೂರ್ಯವಂಶಿ ಅ... ಓದನ್ನು ಮುಂದುವರಿಸಿ
ಚಿನ್ನಸ್ವಾಮಿಯಲ್ಲಿ RCB ಯಶಸ್ವಿ ಪಂದ್ಯ: ಪೋಲೀಸರ ಕಾರ್ಯಕ್ಕೆ ಭಾರಿ ಮೆಚ್ಚುಗೆ
ಬೆಂಗಳೂರು, ಮಾ. 29: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸ... ಓದನ್ನು ಮುಂದುವರಿಸಿ
ಆರ್ಸಿಬಿ ದಾಂಡಿಗರ ಆರ್ಭಟಕ್ಕೆ ಟಿ20 ವಿಶ್ವ ದಾಖಲೆ ಉಡೀಸ್!
ಬೆಂಗಳೂರು: ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲೇ ರಾಯಲ್ ಚಾಲೆಂಜ... ಓದನ್ನು ಮುಂದುವರಿಸಿ
15.4 ಓವರ್ಗಳಲ್ಲಿ 202 ಚೇಸ್ ಮಾಡಿದ ಆರ್ಸಿಬಿ – ಐಪಿಎಲ್ಗೆ ಭರ್ಜರಿ ಶುಭಾರಂಭ
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 202... ಓದನ್ನು ಮುಂದುವರಿಸಿ
ಐಪಿಎಲ್ 2026: ಎಸ್ಆರ್ಎಚ್ 202 ರನ್ ಗಳಿಂದ ಆರ್ಸಿಬಿಗೆ ಭಾರೀ ಗುರಿ!
ಬೆಂಗಳೂರು : ಎಂ. ಚಿನ್ನಸ್ವಾಮಿ ಸ್ಟೇಡಿಯಂ: ಐಪಿಎಲ್ 19ನೇ ಸೀಸನ್... ಓದನ್ನು ಮುಂದುವರಿಸಿ