ಬಾಕಿ ನೀರಿನ ಬಿಲ್ ಉಳಿಸಿಕೊಂಡವರಿಗೆ ಸಿಹಿಸುದ್ದಿ: ಶೇ.100 ಬಡ್ಡಿ ಮನ್ನಾ!
ಬೆಂಗಳೂರು: ನಗರ ನಿವಾಸಿಗಳಿಗೆ ಮಹತ್ವದ ಸಿಹಿಸುದ್ದಿ. ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬಾಕಿ ಉಳಿಸಿರುವ ನೀರಿನ ಬಿಲ್ಲುಗಳಿಗೆ ಶೇ.100ರಷ್ಟು ಬಡ್ಡಿ ಮನ್ನಾ ನೀಡುವ ವಿಶೇಷ ಯೋಜನೆಯನ್ನು ಜಾರಿಗೆ ತಂದಿದೆ.
ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ, ಈ ಯೋಜನೆ ಏಪ್ರಿಲ್ ತಿಂರಿಂದ ಮೂರು ತಿಂಗಳ ಅವಧಿಗೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ಗೃಹ, ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರು ತಮ್ಮ ಬಾಕಿ ಬಿಲ್ ಪಾವತಿಸಿದರೆ, ಸಂಪೂರ್ಣ ಬಡ್ಡಿ ಮನ್ನಾ ಪಡೆಯಬಹುದು. BWSSB ವ್ಯಾಪ್ತಿಯ ಎಲ್ಲಾ ಬಳಕೆದಾರರು ಇದರ ಪ್ರಯೋಜನ ಪಡೆಯಬಹುದು ಎಂದು ಡಿಸಿಎಂ ಮನವಿ ಮಾಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಪೆಟ್ರೋಲ್ ಬಂಕ್ಗಳು ಖಾಲಿ? ವದಂತಿಗಳಿಂದ ಹೊಸನಗರದಲ್ಲಿ ಗೊಂದಲ
ಶಿವಮೊಗ್ಗ: ಇರಾನ್–ಇಸ್ರೇಲ್ ಯುದ್ಧದ ಸುದ್ದಿಯ ಹಿನ್ನೆಲೆ ರಾಜ್ಯದಲ... ಓದನ್ನು ಮುಂದುವರಿಸಿ
ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಆಸ್ತಿ ವಿವರ ಹೊರಹರಿವು
ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣಾ ಕಣದಲ್ಲಿ ಸ್ಪರ್ಧೆ ಗಟ್... ಓದನ್ನು ಮುಂದುವರಿಸಿ
ಧಾರವಾಡದಲ್ಲಿ ಹೆಚ್ಪಿ ಗ್ಯಾಸು ಟ್ಯಾಂಕರ್ ಗ್ಯಾಸು ಸೋರಿಕೆ: ಕಲಘಟಗಿ–ಯಲ್ಲಾಪುರ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ ನಿಷೇಧ
ಧಾರವಾಡ: ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಹೆಚ್ಪಿ ಗ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಶಿವಮೊಗ್ಗ ನೀರಾನೆ ದಾಳಿ: ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ಆನೇಕಲ್ : ಶಿವಮೊಗ್ಗದ ಹುಲಿಧಾಮ ಪ್ರದೇಶದಲ್ಲಿ ನಡೆದ ನೀರಾನೆ ದಾಳಿ... ಓದನ್ನು ಮುಂದುವರಿಸಿ
ಯುಗಾದಿ ದಿನ ಎಲ್ಪಿಜಿ ಸಿಲಿಂಡರ್ ಕಳ್ಳತನ: ಸಿಸಿಟಿವಿ ದೃಶ್ಯದಲ್ಲಿ ಭಯಾನಕ ದೃಶ್ಯ
ಬೆಂಗಳೂರು: ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರ್... ಓದನ್ನು ಮುಂದುವರಿಸಿ
ಕುಣಿಗಲ್ ಸೊಸೈಟಿ ಚುನಾವಣೆ ಅಕ್ರಮ: ಶಾಸಕ ರಂಗನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ವೇಳ... ಓದನ್ನು ಮುಂದುವರಿಸಿ
ಕಾಂಗ್ರೆಸ್ ಟಿಕೆಟ್ ಹಂಚಿಕೆ ಅಂತಿಮ ಹಂತ: ದಕ್ಷಿಣ ಕರ್ನಾಟಕ ಉಪಚುನಾವಣೆ ರೆಡಿ – ರಣದೀಪ್ ಸುರ್ಜೇವಾಲಾ
ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ... ಓದನ್ನು ಮುಂದುವರಿಸಿ
ಐಷರಾಮಿ ಕಾರು ಅತಿವೇಗ ಚಾಲನೆ: ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಡ್ರಿಫ್ಟ್ ಸ್ಟಂಟ್!
ಬೆಂಗಳೂರು: ನಗರದಲ್ಲಿ ಮತ್ತೆ ಐಷರಾಮಿ ಕಾರುಗಳ ಅತಿವೇಗ ಚಾಲನೆ (ಹಾ... ಓದನ್ನು ಮುಂದುವರಿಸಿ
ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ!
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮು... ಓದನ್ನು ಮುಂದುವರಿಸಿ
ತೆಂಕುತಿಟ್ಟು ಯಕ್ಷಗಾನ ದಿಗ್ಗಜ ಕೆ. ಗೋವಿಂದ ಭಟ್ ನಿಧನ – ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಸಂತಾಪ
ಬೆಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್... ಓದನ್ನು ಮುಂದುವರಿಸಿ