ಹೋಳಿ ವೇಳೆ ಹಿಜಾಬ್ ಧರಿಸಿ ವ್ಯಂಗ್ಯ: ಕಲಬುರಗಿಯಲ್ಲಿ ಹಲವರ ವಿರುದ್ಧ ಎಫ್‌ಐಆರ್

ಕಲಬುರಗಿ: ಜಿಲ್ಲೆಯ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಹಿಜಾಬ್ ಧರಿಸಿ ಬಣ್ಣ ಆಡಿದ ಹಾಗೂ ಅನುಚಿತ ವರ್ತನೆ ತೋರಿದ ಕೆಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

 

ಈ ಕುರಿತು ಸಮೀರ್ ಎಂಬುವವರು ದೂರು ನೀಡಿದ್ದು, ಪ್ರಜ್ವಲ್, ಶಾಂತಪ್ಪ, ನಾಗರಾಜ್, ಅನಿಲ್, ಚೆನ್ನು ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರರು ನೀಡಿದ ಮಾಹಿತಿಯಂತೆ, ಆರೋಪಿಗಳು ಮುಸ್ಲಿಂ ಮಹಿಳೆಯರು ಧರಿಸುವ ಹಿಜಾಬ್ ಕುರಿತು ವ್ಯಂಗ್ಯ ಮಾಡಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಹಿಜಾಬ್ ಧರಿಸಿ ಅನುಚಿತ ವರ್ತನೆ ತೋರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

 

ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಪರಿಶೀಲನೆ ಮತ್ತು ತನಿಖೆ ಆರಂಭಿಸಿದ್ದಾರೆ


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

15 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ದೇವನಹಳ್ಳಿ 5 ನಿಮಿಷ ಶಾಕ್: 1 ಕೆಜಿ ಚಿನ್ನ 20 ಲಕ್ಷಕ್ಕೆ ನಂಬಿದ ಆಂಧ್ರ ವ್ಯಕ್ತಿ ದುರಂತ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ತಾಲ್ಲೂಕಿನ ವೆಂಕ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ತುಮಕೂರು

3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತನ ಶವ ಅಡಿಕೆ ತೋಟದಲ್ಲಿ ಪತ್ತೆ!

ತುಮಕೂರು: ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟದಲ್ಲಿ ಮ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ತುಮಕೂರು

ಪತಿ ಸಾವು ‘ಹೃದಯಾಘಾತ’ ಎಂದ ಪತ್ನಿ: ಶವ ಹೊರತೆಗೆದಾಗ ಪತ್ನಿ-ಪ್ರಿಯಕರನ ಜೊತೆ ಪ್ರೀ-ಪ್ಲ್ಯಾನ್ ಕೊಲೆ ಬಯಲು

ತುಮಕೂರು: ಹೃದಯಾಘಾತದಿಂದ ಪತಿ ಸಾವಿಗೀಡಾದಂತೆ ಪತ್ನಿ ನಾಟಕ ರಚಿಸಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಉತ್ತರಕನ್ನಡ

ಕಾರವಾರ

ಉತ್ತರ ಕನ್ನಡದಲ್ಲಿ ಕೊಲೆ ರಹಸ್ಯ ಬಯಲು: ಚಿನ್ನದ ಆಸೆಗೆ ವೃದ್ಧೆಯ ರುಂಡ ತುಂಡರಿಸಿ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ಕೊಳಗಿ ಅರ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಧಾರವಾಡ

ಸಿಸಿಟಿವಿ ದೃಶ್ಯದಿಂದ ನಿಜ ಹೊರಬಂತು.. ಹಿಟ್ & ರನ್ ಅಲ್ಲ, ಪ್ರೀ-ಪ್ಲ್ಯಾನ್ ಕೊಲೆ! ಪತಿ ಸೇರಿ 4 ಮಂದಿ ಬಂಧನ

ಧಾರವಾಡ: ಸವದತ್ತಿ ರಸ್ತೆಯಲ್ಲಿ ನಡೆದ ಹಿಟ್ & ರನ್ ಪ್ರಕರಣ ಭ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಕಾಲೇಜುಗಳಲ್ಲಿ ಡ್ರಗ್ ಶಾಕ್: ‘ಸನ್ಮಿತ್ರ’ ಕಾರ್ಯಾಚರಣೆಯಲ್ಲಿ 31 ವಿದ್ಯಾರ್ಥಿಗಳ ವರದಿ ಪಾಸಿಟಿವ್

ಬೆಂಗಳೂರು: ಡ್ರಗ್ ರಹಿತ ಸಮಾಜ ನಿರ್ಮಾಣದ ಉದ್ದೇಶದಿಂದ ಕರ್ನಾಟಕ ಪ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ನಗರದಲ್ಲಿ ಡ್ರಗ್ ಮೇಲಿನ ಸಮರ: ಪೊಲೀಸ್ ದಾಳಿ – 6 ಕಾಲೇಜು, 2 ಹಾಸ್ಟೇಲ್ ತಪಾಸಣೆ

ಬೆಂಗಳೂರು: ನಗರದ ಡ್ರಗ್ ವ್ಯಸನ ವಿರುದ್ಧ ಪಶ್ಚಿಮ ವಿಭಾಗದ ಪೊಲೀಸ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೀದರ್

ಬಸವಕಲ್ಯಾಣದಲ್ಲಿ ಉದ್ರಿಕ್ತತೆ: ಠಾಣೆ ಎದುರು ಕಲ್ಲು ತೂರಾಟ, 20 ಆರೋಪಿಗಳ ಬಂಧನ

ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಜೂನಿಯರ್ ಜೊತೆ ಸೀನಿಯರ್ ಯುವತಿ ಎಸ್ಕೇಪ್..! ಪೊಲೀಸರಿಗೆ ಸವಾಲಾದ ಇಬ್ಬರು ವಿದ್ಯಾರ್ಥಿನಿಯರ ಕಾಣೆಯಾದ ಪ್ರಕರಣ

ಬೆಂಗಳೂರು: ನಗರದ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಇಬ್ಬರು ವಿದ್ಯ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1

"ಮಿತಿ ಮೀರಿದ ಲಂಚಾವಾತಾರ: ಕುಂಬಳಗೋಡು ಪೊಲೀಸರು ಬೇಡಿಕೆ ಹಾಕಿದ 10 ಲಕ್ಷ, ಕೊಡದಿದ್ರೆ ಕೇಸ್ ಬುಕ್ ಮಾಡುವ ಬೆದರಿಕೆ!"

ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆಯ ಸಿಬ್ಬಂದಿ ವಿರುದ್ಧ ಗಂಭೀರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1