ಹೊಸಕೋಟೆ ಬಳಿ ಭೀಕರ ಅಪಘಾತ: ಲಾರಿ-ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ : ಹೊಸಕೋಟೆ–ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಹೊಸಕೋಟೆ ತಾಲ್ಲೂಕಿನ ಮಲ್ಲಮ್ಮಕ್ಕನಪುರ ಗೇಟ್ ಬಳಿ ನಡೆದಿದೆ. ಅಪಘಾತದ ತೀವ್ರತೆಯಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಮೃತ ವ್ಯಕ್ತಿ ಆಂಧ್ರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.

 

ಈ ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಳಗಾವಿ

ಕಿತ್ತೂರು

ಗ್ರಾಮದಲ್ಲಿ ರಕ್ತರಂಜಿತ ಘಟನೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಹಿರೇನಂದಿಹಳ್ಳಿ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ಅಂಗಡಿ ಮಾಲೀಕನ ಗಮನ ಬೇರೆಡೆ ತಿರುಗಿಸಿ ಚಿನ್ನ ಎಗರಿಸಿದ ಕಳ್ಳ!

ನೆಲಮಂಗಲ: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆ ರಾಜ್ಯದಲ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಕೆಎಎಸ್ ಅಧಿಕಾರಿ ನಟೇಶ್ ಪ್ರಕರಣ: ವಿನೋದ್ ಮಾತು ನಂಬಿ ಪೋಸ್ಟ್ – ಸಿಸಿಬಿ ವಿಚಾರಣೆಯಲ್ಲಿ ಸ್ನೇಹಮಯಿ ಕೃಷ್ಣ ಒಪ್ಪಿಗೆ

ಬೆಂಗಳೂರು : ಕೆಎಎಸ್ ಅಧಿಕಾರಿ ನಟೇಶ್ ವಿರುದ್ಧ ಸಾಮಾಜಿಕ ಜಾಲತಾಣದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ : 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕೇಸ್ ದಾಖಲು

ಆನೇಕಲ್‌ : ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಶಾಲಾ ಮಕ್ಕಳ ಮೇಲೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಪೋಕ್ಸೋ ಆರೋಪ ದಾಖಲಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಆರೋಪಿಗಳ ವಿರುದ್ಧ FIR

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸಂಜಯನಗರದಲ್ಲಿ ಹೇಮಂತ್ ಆತ್ಮಹತ್ಯೆ ಪ್ರಕರಣ: ಯುಡಿಆರ್ ದಾಖಲಾಗಿದ್ದು, ತನಿಖೆ ಪ್ರಾರಂಭ

ಬೆಂಗಳೂರು : ಮಾಜಿ ಮುಖ್ಯಮಂತ್ರಿ Basavaraj Bommai ಅವರ ಪರ್ಸನಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬೈರತಿ ಬಸವರಾಜ್ ನ್ಯಾಯಾಂಗ ಬಂಧನಕ್ಕೆ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಆದೇಶ

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Byra... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಪ್ರಕರಣ ಮುಚ್ಚಿಹಾಕಲು ಕೈ ಜೋಡಿಸಿದ ಆರೋಪ: ವರ್ತೂರು ಪೊಲೀಸ್ ಇನ್‌ಸ್ಪೆಕ್ಟರ್ ಗಂಭೀರ ಟೀಕೆ

ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ Yoganand... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ವಿಚಾರಣೆ ಮುಗಿಸಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ: ಸುಳ್ಳು ಲಂಚದ ಆರೋಪ ತಿರಸ್ಕರಣೆ

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ Shalini Rajanesh ವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಕಬ್ಬಿನ ಟ್ರ್ಯಾಕ್ಟರ್ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ 4 ಮಂದಿ ಮೃತ

ಬಾಗಲಕೋಟೆ, ಜಮಖಂಡಿ : ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1