ಹೋಟೆಲ್‌ಗಳಿಗೆ ಗ್ಯಾಸ್ ಸಿಲಿಂಡರ್ ಕೊರತೆ: ಸೌದೆ ಒಲೆಗೆ ಮೊರೆ ಹೋದ ಮಾಲೀಕರು

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಕಳೆದ ಮೂರು ದಿನಗಳಿಂದ ಕಮರ್ಷಿಯಲ್ ಹೋಟೆಲ್ ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ತೊಂದರೆ ಎದುರಾಗಿದ್ದು, ಬಹುತೇಕ ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ಸೌದೆ ಒಲೆ ಬಳಸಿ ತಿಂಡಿಗಳನ್ನು ತಯಾರಿಸುವ ಪರಿಸ್ಥಿತಿ ಎದುರಾಗಿದೆ.

 

ಗ್ಯಾಸ್ ಕೊರತೆಯಿಂದ ಫೂರಿ, ಇಡ್ಲಿ, ವಡಾ, ದೋಸೆ, ಪುಲಾವ್ ಸೇರಿದಂತೆ ಹಲವು ಹೋಟೆಲ್ ತಿಂಡಿಗಳ ಉತ್ಪಾದನೆ ಸಂಕಷ್ಟಕ್ಕೆ ಒಳಗಾಗಿದೆ. ಇದರಿಂದ ಗ್ರಾಹಕರಿಗೂ ಹಾಗೂ ಹೋಟೆಲ್ ಉದ್ಯಮಕ್ಕೂ ತೊಂದರೆ ಉಂಟಾಗಿದೆ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ.

 

ಹೋಟೆಲ್ ಮಾಲೀಕರು ಸರ್ಕಾರ ಹಾಗೂ ಗ್ಯಾಸ್ ಏಜೆನ್ಸಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಆರೋಪದ ಪ್ರಕಾರ, ದೊಡ್ಡ ಮತ್ತು ಪ್ರತಿಷ್ಠಿತ ಹೋಟೆಲ್‌ಗಳಿಗೆ ಪ್ರತಿದಿನ ಐದು ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದ್ದರೆ, ಮಧ್ಯಮ ಮತ್ತು ಸಣ್ಣ ಹೋಟೆಲ್‌ಗಳಿಗೆ ಸಿಲಿಂಡರ್ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

 

ಕೆಲವರು ಹೋಟೆಲ್ ಮಾಲೀಕರು ಗ್ಯಾಸ್ ಏಜೆನ್ಸಿಗಳು ಈ ಪರಿಸ್ಥಿತಿಯನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದು, ಸಣ್ಣ ಹೋಟೆಲ್‌ಗಳನ್ನು ಪೀಡಿಸುತ್ತಿವೆ ಎಂಬ ಆರೋಪವೂ ಮಾಡಿದ್ದಾರೆ.

 

ಗ್ಯಾಸ್ ಸರಬರಾಜು ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಹೋಟೆಲ್ ಮಾಲೀಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ನಗರ

“ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರದಲ್ಲಿ ಖ್ಯಾತ” - ಡಿಸಿಎಂ ಡಿ.ಕೆ. ಶಿವಕುಮಾರ್”

ಬೆಂಗಳೂರು: ವಿಧಾನಸೌಧದ ಆವರಣ ಹಾಗೂ ಬಿಡದಿಯ ರೆಸಾರ್ಟ್‌ನಲ್ಲಿ ಮಾಧ... ಓದನ್ನು ಮುಂದುವರಿಸಿ


Edited by: ಬಾನು

24 minutes ago

   
Image 1
ಬೆಂಗಳೂರು ನಗರ

“ನಾವು ಯಾರ ಪರದಲ್ಲಿದ್ದೇವೆ ಎಂಬ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯ”

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಮಾಧ್ಯಮ ಅಕಾಡೆಮ... ಓದನ್ನು ಮುಂದುವರಿಸಿ


Edited by: ಬಾನು

26 minutes ago

   
Image 1
ಬೆಂಗಳೂರು ನಗರ

ಎಲ್‌ಪಿಜಿ ಸಮಸ್ಯೆ ಕರ್ನಾಟಕಕ್ಕೆ ಮಾತ್ರವಲ್ಲ, ಎಲ್ಲಾ ರಾಜ್ಯಗಳಿಗೆ ಇದೆ - ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ರ... ಓದನ್ನು ಮುಂದುವರಿಸಿ


Edited by: ಬಾನು

28 minutes ago

   
Image 1
ಬೆಂಗಳೂರು ನಗರ

ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ರದ್ದುಮಾಡಿ – ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಬೆಂಗಳೂರು: ವಿಧಾನಸಭೆಯಲ್ಲಿ 2026–27ನೇ ಸಾಲಿನ ಬಜೆಟ್ ಚರ್ಚೆಯ ವೇ... ಓದನ್ನು ಮುಂದುವರಿಸಿ


Edited by: ಬಾನು

30 minutes ago

   
Image 1
ಬೆಂಗಳೂರು ನಗರ

ಪಶ್ಚಿಮ ಏಷ್ಯಾದ ಸಂಘರ್ಷ: ಕರ್ನಾಟಕ ರಾಜ್ಯ ಪ್ರವಾಸಿಗರ ಆರಾಮಕ್ಕೆ ಪೂರ್ವಪ್ರಯತ್ನ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆ... ಓದನ್ನು ಮುಂದುವರಿಸಿ


Edited by: ಬಾನು

32 minutes ago

   
Image 1
ಬೆಂಗಳೂರು ನಗರ

ಭಿಕ್ಷಾಟನೆ ಮಾಫಿಯಾದ ಬಗ್ಗೆ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ನಗರದಲ್ಲಿ ಭಿಕ್ಷಾಟನೆ ನಡೆಸುವ ಮಾಫಿಯಾ ಸಕ್ರಿಯವಾಗಿದೆ... ಓದನ್ನು ಮುಂದುವರಿಸಿ


Edited by: ಬಾನು

33 minutes ago

   
Image 1
ಬೆಂಗಳೂರು ನಗರ

ಎಲ್‌ಪಿಜಿ ಕಾಳಸಂತೆ ಮಾರಾಟದ ಮೇಲೆ ಗೃಹ ಸಚಿವ ಎಚ್ಚರಿಕೆ

ಬೆಂಗಳೂರು: ನಗರದ ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಮಾರಾಟ ಮಾಡ... ಓದನ್ನು ಮುಂದುವರಿಸಿ


Edited by: ಬಾನು

35 minutes ago

   
Image 1
ಬೆಂಗಳೂರು ನಗರ

ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಜಾರಿಗೆ ಆಗ್ರಹ – ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ-ಎಸ್ಟಿ ಒಳಮೀಸಲಾತಿ ಜಾರಿಗೆ ಹೆಚ್ಚ... ಓದನ್ನು ಮುಂದುವರಿಸಿ


Edited by: ಬಾನು

38 minutes ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸಿನ ತಾತ್ಕಾಲಿಕ ಕೊರತೆ – ಒಂದು ವಾರದಲ್ಲಿ ಸುಧಾರಣೆ ನಿರೀಕ್ಷೆ

ಬೆಂಗಳೂರು: ಕರ್ನಾಟಕದಲ್ಲಿ ಕಮರ್ಷಿಯಲ್ ಗ್ಯಾಸಿನ ಪೂರೈಕೆ ಸಮಸ್ಯೆ... ಓದನ್ನು ಮುಂದುವರಿಸಿ


Edited by: ಬಾನು

41 minutes ago

   
Image 1
ಮಂಡ್ಯ

ಮದ್ದೂರು

ಪರಿಶಿಷ್ಟ ಜಾತಿ ಕುಟುಂಬಕ್ಕೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ – ತಾರತಮ್ಯ ಅಡ್ಡಿ ನಿವಾರಣೆ

ಮಂಡ್ಯ: ಮಂಡ್ಯದ ಮದ್ದೂರು ತಾಲ್ಲೂಕಿನ ಹುಲಿಕೆರೆ ಗ್ರಾಮದ ಬಸವೇಶ್ವ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1