ಹುಟ್ಟುಹಬ್ಬಕ್ಕೆ ಕುಡಿಯಲು ಹಣ ಇಲ್ಲ: ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್!

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪ್ರದೇಶದಲ್ಲಿ ಹುಟ್ಟುಹಬ್ಬದ ಆಚರಣೆಗೆ ಬಿಯರ್ ಕುಡಿಯಲು ಹಣವಿಲ್ಲದೆ ರಸ್ತೆ ಬದಿಯಲ್ಲಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.

 

ಮಾರ್ಚ್ 11ರ ಮಧ್ಯರಾತ್ರಿ ಸುಮಾರು 1 ಗಂಟೆಯ ವೇಳೆಗೆ ಗೀತಂ ಕಾಲೇಜು ಸಮೀಪ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಮತ್ತು ಮುನೇಗೌಡರನ್ನು ಪೊಲೀಸರು ಬಂಧಿಸಿದ್ದಾರೆ.

 

ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಆರೋಪಿ ಆನಂದನ ಹುಟ್ಟುಹಬ್ಬ ಆಚರಿಸಲು ಮದ್ಯಪಾನ ಮಾಡಲು ಹಣವಿಲ್ಲದ ಕಾರಣ, ಆರೋಪಿಗಳು ರಸ್ತೆ ಬದಿಯಲ್ಲಿ ನಿಂತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸಿದ್ದರು.

 

ಹಸಿವು ಎಂದು ಮ್ಯಾಗಿ ತಿನ್ನಲು ಬಂದಿದ್ದ ವ್ಯಕ್ತಿಯ ಮೇಲೆ ಆರೋಪಿಗಳು ಹಲ್ಲೆ ನಡೆಸಿ, ಅವರ ಜೇಬಿನಲ್ಲಿದ್ದ ಹಣವನ್ನು ಕಸಿದುಕೊಂಡಿದ್ದಾರೆ. ಅಲ್ಲದೆ ಮೊಬೈಲ್ ಮೂಲಕ ಫೋನ್‌ಪೇ ಖಾತೆಯಲ್ಲಿದ್ದ ಹಣವನ್ನೂ ವರ್ಗಾಯಿಸಿಕೊಂಡು ಪರಾರಿಯಾಗಿದ್ದರು.

 

ಹಲ್ಲೆಯಿಂದ ಗಾಯಗೊಂಡ ವ್ಯಕ್ತಿಗೆ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಸಾದಿಕ್ ಪಾಷಾ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಬೆಂಗಳೂರು ನಗರ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂಡ ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಳ್ಳಾರಿ

ಜೀವನಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ

ಬಳ್ಳಾರಿ:  ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಶಿರಾಡಿಘಾಟ್‌ನಲ್ಲಿ KSRTC ಬಸ್–ಕಾರು ಮುಖಾಮುಖಿ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಚಿಕ್ಕಮಗಳೂರು

ಮಗನ ಎದುರಲ್ಲೇ ದಂಪತಿಯನ್ನು ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಚಾಮರಾಜನಗರ

ಗುಂಡ್ಲುಪೇಟೆ

ಗೆಳೆಯನೊಂದಿಗೆ ಪಾರ್ಟಿಗೆ ಹೋದ ಯುವಕನ ಹತ್ಯೆ

ಚಾಮರಾಜನಗರ:  ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಸಮ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಸಿಟಿ ಪೊಲೀಸರ ಹೆಸ್ರಲ್ಲೇ ಡಿಜಿಟಲ್ ಅರೆಸ್ಟ್ ಯತ್ನ! ತಕ್ಷಣವೇ ಎಚ್ಚರಿಕೆಯಿಂದ ಪಾರಿತರಾದ ಮಹಿಳೆ

ಬೆಂಗಳೂರು: ನಗರದ ಸೈಬರ್ ವಂಚಕರು ಬೆಂಗಳೂರು ನಗರ ಪೊಲೀಸರ ಹೆಸರಿನಲ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ವಿಜಯಪುರ

ಬಸವನಬಾಗೇವಾಡಿ

ಕಾರು ಪಲ್ಟಿ: ಶ್ರೀಶೈಲ್ಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ, ಇಬ್ಬರು ಗಂಭೀರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
ಬೆಂಗಳೂರು ನಗರ

ದೊಡ್ಡಬಳ್ಳಾಪುರ ತಾಲೂಕು

ದೊಡ್ಡಬಳ್ಳಾಪುರದಲ್ಲಿ 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಪೆರೇಡ್: ಕಾನೂನುಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ

ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ದೊಡ್ಡಬಳ್ಳಾಪುರ ತಾಲೂಕು

ದೊಡ್ಡಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಪೆರೇಡ್: 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳಿಗೆ ಪೊಲೀಸರ ಎಚ್ಚರಿಕೆ

ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬಾಗಲಕೋಟೆ

ಜಮಖಂಡಿ

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ: ಥಳಿಸಿ ಗಾಯಗೊಳಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1