ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ

ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಭೀತಿಯ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ, ಸ್ಥಳೀಯರು ಪೊಲೀಸರ ನಿರ್ಲಕ್ಷ್ಯವನ್ನು ಕುರಿತು ದೂರು ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಲ್ಲಿಸಿದ್ದಾರೆ. ಸ್ಥಳೀಯರ ದೂರು ಪ್ರಕಾರ, “ಠಾಣೆ ಪಕ್ಕದಲ್ಲೆ ಕಳ್ಳತನ ಸಂಭವಿಸಿದರೂ ಪೊಲೀಸ್ ಕ್ರಮ ಸೂಕ್ತವಾಗಿಲ್ಲ” ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಸೂಚನೆ ಸ್ವೀಕರಿಸಿದ ಸಚಿವ ತಂಗಡಗಿ ತಕ್ಷಣವೇ ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲಿಸಿ, ಆರೋಪಿಗಳನ್ನು ಬಂಧಿಸುವಂತೆ ಕಠಿಣ ಸೂಚನೆ ನೀಡಿದರು. ಆದರೆ, ಅವರ ಖಡಕ್ ಸೂಚನೆಗೆ CPI ಎಂ.ಡಿ. ಫೈಜುಲ್ಲಾ ತಲೆಯಾಡಿದ್ದು, ಈ ಘಟನೆ ಸಾರ್ವಜನಿಕರಲ್ಲೂ ಮತ್ತು ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಸಂಚಾರಿಗಳ ಸುರಕ್ಷತೆ ಹಾಗೂ ಸ್ಥಳೀಯರ ಮನಶಾಂತಿಗೆ ತ್ವರಿತ ಕ್ರಮ ಕೈಗೊಳ್ಳುವಲ್ಲಿ ಪೊಲೀಸರ ಮೇಲಿನ ಒತ್ತಡವು ಈಗ ಹೆಚ್ಚಾಗಿದೆ ಎಂಬುದು ಗಮನಾರ್ಹವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ವಿಜಯನಗರ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ

ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ವಿಜಯಪುರ

ಅನ್ಯಧರ್ಮೀಯನೊಂದಿಗೆ ಯುವತಿ ಮದುವೆ – ಪೊಲೀಸ್ ಠಾಣೆ ಮುಂದೆ ಪೋಷಕರ ಕಣ್ಣೀರು

ವಿಜಯಪುರ: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾಗಿದ್ದ ಮಗಳಿಗಾಗಿ ಪೋ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಮೈಸೂರು

ನಂಜನಗೂಡು

ಗ್ರಾಮ ದೇವತೆ ಜಾತ್ರೆಗೆ ಕಟ್ಟುನಿಟ್ಟಿನ ನಿಯಮಗಳು – ವಿಡಿಯೋ ಚಿತ್ರೀಕರಣ, ಮದ್ಯಪಾನ ಗಲಾಟೆಗೆ ₹30 ಸಾವಿರ ದಂಡ

ಮೈಸೂರು: ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ತುಮಕೂರು

ಗಂಡು ಮಗುವಿನ ಆಸೆಗೆ ಎರಡುವರೆ ವರ್ಷದ ಮಗು ಅಪಹರಣೆ – ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ ಶಿರಾ ಪೊಲೀಸರು

ತುಮಕೂರು: ಹೆಣ್ಣು–ಗಂಡು ಸಮಾನರು ಎಂಬ ಆಲೋಚನೆ ಸಮಾಜದಲ್ಲಿ ಬೆಳೆದಿ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಧಾರವಾಡ

ಹುಬ್ಬಳ್ಳಿ

ಸಾಗರ್ ಕಾಲೋನಿ ಅಭಿವೃದ್ಧಿ ಕಾಮಗಾರಿಗೆ ಹೊರಗಿನ ಹಸ್ತಕ್ಷೇಪ – ನಿವಾಸಿಗಳ ಆಕ್ರೋಶ

ಹುಬ್ಬಳ್ಳಿ–ಧಾರವಾಡ:  ಹುಬ್ಬಳ್ಳಿ–ಧಾರವಾಡ: ಮಹಾನಗರ ಪಾಲಿಕೆ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ತುಮಕೂರು

ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ – ಅಬಕಾರಿ, ಪೊಲೀಸರು ನಿರ್ಲಕ್ಷ

ತುಮಕೂರು: ತುಮಕೂರು ತಾಲ್ಲೂಕಿನ ಕೋರ ಹೋಬಳಿ ಚಿಕ್ಕತೊಟ್ಲುಕೆರೆ ಗ್... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಧಾರವಾಡ

ಹುಬ್ಬಳ್ಳಿ

ಮಹದಾಯಿ–ಕಳಸಾ–ಬಂಡೂರಿ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ

ಹುಬ್ಬಳ್ಳಿ:  ಇಂದು ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಮಂಡ್ಯ

ಮದ್ದೂರು

ಗೆಜ್ಜಲಗೆರೆ ಗ್ರಾಮ ಸೇರ್ಪಡೆ ವಿರೋಧಿಸಿ ರಸ್ತೆ ತಡೆ – 80 ಕ್ಕೂ ಹೆಚ್ಚು ಪ್ರತಿಭಟನಾಕಾರರು ಬಂಧನ

ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆ ಮಾಡಿರು... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಚಾಮರಾಜನಗರ

ಬಿಗ್ ಕ್ಯಾಟ್ ಸಂರಕ್ಷಣೆಯಲ್ಲಿ ಭಾರತ ಮುಂಚೂಣಿಯಲ್ಲಿ – NTCA IGF ಎಸ್.ಪಿ. ಯಾದವ್

ಚಾಮರಾಜನಗರ:  ಬಂಡೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ NTCA... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಮಂಡ್ಯ

ಮಳವಳ್ಳಿ

ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಭೀಕರ ತಿರುವು, ಪ್ರಿಯಕರ ಆತ್ಮಹತ್ಯೆಗೆ ಯತ್ನ

ಮಂಡ್ಯ:  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1