ಕೋಟೆನಾಡಿನಲ್ಲಿ ಬದುಕಿರುವ ಬುಡಕಟ್ಟು ಸಂಪ್ರದಾಯ : ಅತ್ತಿಗೆ–ನಾದಿನಿಯರು ಡಿಕ್ಕಿ ಹೊಡೆಯುವ ವಿಶೇಷ ಹಬ್ಬ
ಚಿತ್ರದುರ್ಗ: ಕೋಟೆನಾಡು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಿ.ಎನ್. ಮಾಳಿಗೆ ಗ್ರಾಮದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ವಿಶಿಷ್ಟ ಹಬ್ಬವು ಸ್ಥಳೀಯರ ಗಮನ ಸೆಳೆಯುತ್ತಿದೆ. ಈ ಹಬ್ಬದಲ್ಲಿ ಅತ್ತಿಗೆ–ನಾದಿನಿಯರು ಪರಸ್ಪರ ತಲೆ ಹಿಡಿದು ಡಿಕ್ಕಿ ಹೊಡೆಯುತ್ತಾರೆ, ಆದರೆ ಇದು ಜಗಳ ಅಥವಾ ಸೇಡು ಕಾರಣವಲ್ಲ. ಬದಲಾಗಿ, ಇದು ಪ್ರೀತಿ ಮತ್ತು ಪರಂಪರೆಯ ಸಂಕೇತ.
ಬುಡಕಟ್ಟು ಜನಾಂಗದ ಆರಾಧ್ಯ ದೈವ ಅಹೋಬಲ ನರಸಿಂಹಸ್ವಾಮಿ ದೇವಾಲಯ ಜಾತ್ರೆಯ ಸಂದರ್ಭದಲ್ಲಿ, ಊರಿನ ಅತ್ತಿಗೆ–ನಾದಿನಿಯರು ಡಿಕ್ಕಿ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಕುಟುಂಬದ ಹಳೆಯ ವೈಷಮ್ಯವನ್ನು ಮರೆತು ಹೊಸ ಅನುಬಂಧವನ್ನು ಕಟ್ಟಿಕೊಳ್ಳುತ್ತಾರೆ. ಈ ಹಬ್ಬವನ್ನು ನೋಡುವ ಗ್ರಾಮಸ್ಥರು, ಯಜಮಾನದವರ ನೇತೃತ್ವದಲ್ಲಿ ಹೆಣ್ಣುಮಕ್ಕಳು ಕುಣಿಯುತ್ತ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುತ್ತಾರೆ.
ಹಬ್ಬದ ಸಮಯದಲ್ಲಿ ಭಕ್ತರು ಬಾಳೆಹಣ್ಣು–ಬೆಲ್ಲದ ಪ್ರಸಾದ ಸಮರ್ಪಣೆ ಮಾಡುವ ಮೂಲಕ ದೇವರಿಗೆ ಹರಕೆ ಸಲ್ಲಿಸುತ್ತಾರೆ. ಹೀಗೆ, ಡಿಕ್ಕಿ ಹಬ್ಬ ಅತ್ತಿಗೆ–ನಾದಿನಿಯವರ ನಡುವಿನ ಪ್ರೀತಿಯ ಸಂಕೇತವಾಗಿ, ಕಲೆ, ಸಂಸ್ಕೃತಿ ಮತ್ತು ಸಮುದಾಯದ ಬಂಧವನ್ನು ಬಲಪಡಿಸುತ್ತಿದ್ದು, ಕೋಟೆನಾಡಿನಲ್ಲಿ ಈ ಬುಡಕಟ್ಟು ಆಚರಣೆಗಳು ಇಂದಿಗೂ ಜೀವಂತವಾಗಿವೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ನಭೋಮಂಡಲದಲ್ಲಿ ಚಂದ್ರಗ್ರಹಣದ ಅಚ್ಚರಿ ದೃಶ್ಯ: 21 ನಿಮಿಷಗಳ ವಿಶೇಷ ತೇಜಸ್ಸು
ಚಿಕ್ಕಬಳ್ಳಾಪುರ: ಇಂದು ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು,... ಓದನ್ನು ಮುಂದುವರಿಸಿ
ಕಾಲೇಜು ಬಳಿ KSRTC ಬಸ್ ಇಂಜಿನ್ ಭಾಗದಲ್ಲಿ ಬೆಂಕಿ: ಪ್ರಯಾಣಿಕರು ಸುರಕ್ಷಿತ
ಚಿಕ್ಕಮಗಳೂರು: ಕಾಫಿನಾಡಿನ ಹೃದಯಭಾಗ, ಜೂನಿಯರ್ ಕಾಲೇಜು ಬಳಿ ಇಂದು... ಓದನ್ನು ಮುಂದುವರಿಸಿ
ಕುತೂಹಲ ಮೂಡಿಸಿದ ಮುತ್ಯಾ ನಡೆ: ಪೋಕ್ಸೋ ಅರ್ಜಿ ವಿಚಾರಣೆ ಮುಂದೂಡಿಕೆ
ಕಲಬುರಗಿ/ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ... ಓದನ್ನು ಮುಂದುವರಿಸಿ
ಟ್ರಂಪ್ ಭಯ ಏಕೆ? ಮೋದಿ ವಿದೇಶಾಂಗ ನೀತಿ ಅಡವಿಟ್ಟಿದ್ದಾರೆ: ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ಸ... ಓದನ್ನು ಮುಂದುವರಿಸಿ
ಡಿಕೆಶಿ ಜೊತೆ ಹಾಲು-ಜೇನು ಸಂಬಂಧ: ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗಿನ ಸಂಬಂಧದ... ಓದನ್ನು ಮುಂದುವರಿಸಿ
ಗುಬ್ಬಿ
ಉದ್ಯೋಗಕ್ಕಾಗಿ ಇರಾನ್ಗೆ ಹೋದ ಯುವಕ ಸಂಪರ್ಕವಿಲ್ಲ: ಪೋಷಕರಲ್ಲಿ ಆತಂಕ
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ಗ್ರಾಮದ ಯುವ... ಓದನ್ನು ಮುಂದುವರಿಸಿ
‘ಪ್ರಜ್ವಲ್ ಬಂಧನಕ್ಕೆ ರಾಜಕೀಯ ಕೈ’- ಕದಲೂರು ಉದಯ್ ಸ್ಫೋಟಕ ಆರೋಪ
ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಸ್ಫೋಟಗೊಂಡಿ... ಓದನ್ನು ಮುಂದುವರಿಸಿ
ಕೊಲ್ಲಿ ದೇಶಗಳಲ್ಲಿ ಕನ್ನಡಿಗರ ಆತಂಕ: ತಕ್ಷಣ ಕ್ರಮಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಬೆಂಗಳೂರು: ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಕೊಲ್ಲಿ ರಾಷ್ಟ್... ಓದನ್ನು ಮುಂದುವರಿಸಿ
ಉದ್ಯಮಿ ದಂಪತಿ ಮತ್ತು ಯುವ ಭಕ್ತರು ಸನ್ಯಾಸ ದೀಕ್ಷೆ: ದಾವಣಗೆರೆಯಲ್ಲಿ ಆಧ್ಯಾತ್ಮಿಕ ಜಾತ್ರೆ
ದಾವಣಗೆರೆ: ದಾವಣಗೆರೆ ನಗರದಲ್ಲಿ ಜೈನ್ ಸಮುದಾಯದ ಅಪರೂಪದ ಆಧ್ಯಾತ್... ಓದನ್ನು ಮುಂದುವರಿಸಿ
ದೇವನಹಳ್ಳಿ
ಇಸ್ರೇಲ್–ಇರಾನ್ ಯುದ್ಧ ಪರಿಣಾಮ: ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ವ್ಯತ್ಯಯ
ದೇವನಹಳ್ಳಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ... ಓದನ್ನು ಮುಂದುವರಿಸಿ