ಮೆಟ್ರೋ ದರ ಏರಿಕೆ – ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಮೆಟ್ರೋ ದರ ಏರಿಕೆ ವಿಚಾರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹಿಸಿದರು. “ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಅತೀ ಹೆಚ್ಚು ಸಂಸದರನ್ನು ಆಯ್ಕೆ ಮಾಡಿಸಿದೆ. ಆದರೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಏನು ಎಂಬುದನ್ನು ವಿವರಿಸಲಿ,” ಎಂದು ಅವರು ಹೇಳಿದರು. ಮೆಟ್ರೋ ದರ ಏರಿಕೆಯನ್ನು ಹಿಡಿದುಕೊಂಡು ರಾಜಕಾರಣ ಮಾಡುವುದರಲ್ಲಿ ಅರ್ಥವಿಲ್ಲವೆಂದು ಡಿಕೆ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

 

ಅವರು ಕೇಂದ್ರದ ನಿರಾಕಾರ, ರಾಜ್ಯದ ತೆರಿಗೆ ಅನ್ಯಾಯ, ನೀರಾವರಿ ಯೋಜನೆಗಳಿಗೆ ಸಿಗದ ಅನುದಾನ, ಮತ್ತು ಬೇಡಿಕೆಗಳಿಗೆ ನೀಡಲಾದ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡಬೇಕು ಎಂದು ಒತ್ತಾಯಿಸಿದರು. “ಬದುಕಿನ ಪ್ರತಿದಿನ ಬೆಳಿಗ್ಗೆ ಬೆಲೆ ಏರಿಕೆ ಬಗ್ಗೆ ಮಾತನಾಡಬಹುದು, ಆದರೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಅಗತ್ಯ ಅನುದಾನ ನೀಡಬೇಕು,” ಎಂದು ಡಿಕೆ ಸುರೇಶ್ ಹೇಳಿದರು. ಈ ವೇಳೆ ಕನಕಪುರ ಶ್ರೀನಿವಾಸ್ ಅವರ “ಪೆಟ್ರೋಲ್‌ಗೆ ಕಾಸಿಲ್ಲ” ಎಂಬ ಟಿಪ್ಪಣಿಗೆ ಪ್ರತಿಕ್ರಿಯಿಸಿ ಡಿಕೆ ಸುರೇಶ್, “ಅವರು ಮಾತನಾಡುತ್ತಲೇ ಇರುತ್ತಾರೆ, ಅದಕ್ಕೆ ನಾವು ಏನು ಮಾಡಬಹುದು? ಸದ್ಯಕ್ಕೆ ಅವರು ಮೆಂಟಲ್ ಆಸ್ಪತ್ರೆಯಲ್ಲಿ ಇದ್ದಾರೆ” ಎಂದು ವ್ಯಂಗ್ಯವಾಡಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

15 hours ago

   
Image 1
Image 1
ಬೆಂಗಳೂರು ನಗರ

ಡಿಕೆಶಿಗೆ ಸಿಎಂ ಸ್ಥಾನ ಕಲ್ಪಿಸಬೇಕು: ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ದೇವನಹಳ್ಳಿ

ಕೆಂಪೇಗೌಡ ವಿಮಾನ ನಿಲ್ದಾಣದ ವ್ಯಾಪ್ತಿಗೆ ಏರ್ ಬಲೂನ್ ಪ್ರವೇಶ; ಪ್ರಕರಣ ದಾಖಲು

ದೇವನಹಳ್ಳಿ:  ಹೊಸಕೋಟೆ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ಪ್ರವಾಸಿ ಮಂದಿರದಲ್ಲಿ ಬಲಗೈ ಜಾತಿಗಳ ಒಕ್ಕೂಟ ನಾಮಕರಣ – ಪದಾಧಿಕಾರಿಗಳ ಆಯ್ಕೆ.

ಗುಡಿಬಂಡೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬಲಗೈ ಜಾತಿಗಳ ಒ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಮೈಸೂರು

ಚಾಮುಂಡೇಶ್ವರಿ ಜೆಡಿಎಸ್ ಶಾಸಕರ ಜಿ.ಟಿ. ದೇವೇಗೌಡಿಗೆ ಪಕ್ಷದ ಬಾಗಿಲು ಬಂದ್ – ಎಚ್.ಡಿ. ಕುಮಾರಸ್ವಾಮಿ

ಮೈಸೂರು:  ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಮೈಸೂರು

ಮೈಸೂರಿನ ಮೃಗಾಲಯದಲ್ಲಿ ದುಃಖ: 10 ವರ್ಷದ ಜೀಬ್ರಾ ‘ಪ್ರಾಚಿ’ ನಿಧನ

ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 10 ವರ್ಷದ ಹ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಹಕ್ಕಿ ಜ್ವರ ಭೀತಿ – ಕರ್ನಾಟಕದಲ್ಲಿ ಎಚ್ಚರಿಕೆ ಘೋಷಣೆ

ಬೆಂಗಳೂರು:  ಹತ್ತಿರದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಕರಾವಳಿ, ಉತ್ತರ–ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ – ತೀವ್ರ ಚಳಿ ಎಚ್ಚರಿಕೆ

ಬೆಂಗಳೂರು:  ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ವಿಜಯನಗರದಲ್ಲಿ ಬಿಎಂಟಿಸಿ ಬಸ್ ಅಪಘಾತ – ಬ್ರೇಕ್ ಫೇಲ್‌ನಿಂದ ಆಟೋ, ಬೈಕ್‌ಗೆ ಡಿಕ್ಕಿ

ಬೆಂಗಳೂರು:  ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ಅಪರಾಧಿಗಳಿಗೆ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್

ಬೆಂಗಳೂರು:  ಅಪ್ರಾಪ್ತ ಬಾಲಕಿಗೆ ಸಾಮೂಹಿಕ ಅತ್ಯಾಚಾರ ಎಸಗಿ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಕನ್ನಡ ಉಳಿದರೆ, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ – ಎಂ. ಪ್ರಕಾಶ ಮೂರ್ತಿ

ಕೆ.ಆರ್.ಪುರ : ಬೆಂಗಳೂರು ನಗರದಲ್ಲಿ ಕನ್ನಡ ಉಳಿದರೆ ಮಾತ್ರ ಕರ್ನಾ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1