ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ
ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ, ಮೂಲ ಸೌಕರ್ಯಗಳ ಕೊರತೆ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದೆ. ನಗರದ ಭರತ್ ಕಾಲೋನಿಯ 1ನೇ ಕ್ರಾಸ್ ನಿವಾಸಿಗಳು ಈ ಬಾರಿ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುತ್ತಿರುವ ಈ ಕ್ಷೇತ್ರದಲ್ಲಿ, ಸ್ಥಳೀಯರ ಈ ನಿರ್ಧಾರ ರಾಜಕೀಯ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಸ್ಥಳೀಯರ ಆರೋಪದಂತೆ, ಮನೆಗಳಿಗೆ ಹಕ್ಕುಪತ್ರಗಳಿದ್ದರೂ ಕುಡಿಯುವ ನೀರು, ರಸ್ತೆ, ಬೀದಿ ದೀಪಗಳಂತಹ ಮೂಲಭೂತ ಸೌಲಭ್ಯಗಳು ಇನ್ನೂ ದೊರಕಿಲ್ಲ. ಪ್ರತಿ ಚುನಾವಣೆಯಲ್ಲೂ ಭರವಸೆ ಮಾತ್ರ ಸಿಕ್ಕಿದ್ದು, ಅಭಿವೃದ್ಧಿ ಕಾರ್ಯಗಳು ನಡೆಯದೇ ಇರುವುದರಿಂದ ಜನರು ಬೇಸರಗೊಂಡಿದ್ದಾರೆ. “ನಮ್ಮನ್ನು ಕೇವಲ ಮತದಾನಕ್ಕಾಗಿ ಮಾತ್ರ ಬಳಸಿಕೊಳ್ಳಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು, ಮತದಾನ ಬಹಿಷ್ಕಾರ ಘೋಷಣೆ ಮಾಡುತ್ತಾ ಬ್ಯಾನರ್ಗಳನ್ನು ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಕಾರವಾರ
ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ
ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ
ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗ... ಓದನ್ನು ಮುಂದುವರಿಸಿ
“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ
ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶ... ಓದನ್ನು ಮುಂದುವರಿಸಿ
ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್
ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ
ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು... ಓದನ್ನು ಮುಂದುವರಿಸಿ
ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್... ಓದನ್ನು ಮುಂದುವರಿಸಿ
ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್ಗೆ ಬೀಗ ಹಾಕಿ ಆಕ್ರೋಶ
ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ... ಓದನ್ನು ಮುಂದುವರಿಸಿ
ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು
ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ
ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ
ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ
ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್... ಓದನ್ನು ಮುಂದುವರಿಸಿ