ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ

ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿಸಲು ಬಹುಭಾಷಾ ನಟಿ ತಮನ್ನಾ ಭಾಟಿಯಾ ಕೆಎಸ್ಡಿಎಲ್ (KSDL) ಸಂಸ್ಥೆಯ ಬ್ರ್ಯಾಂಡ್ ರಾಯಭಾರಿಯಾಗಿ ಅಧಿಕೃತವಾಗಿ ಕಾರ್ಯಾರಂಭಿಸಿದ್ದಾರೆ. ಆದರೆ ಕನ್ನಡ ನಟಿಯರನ್ನು ಬಿಟ್ಟು ಹೊರರಾಜ್ಯದ ನಟಿಯನ್ನು ಆಯ್ಕೆ ಮಾಡಿರುವ ನಿರ್ಧಾರವು ವಿವಾದಕ್ಕೆ ಕಾರಣವಾಗಿದೆ.

 

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಸಹಿತ ಕೆಲವು ನಾಯಕರಿಂದ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಅವರು ತಮ್ಮ ಅಧಿಕೃತ ಎಕ್ಸ್ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ, ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕದ ಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್‌ಗಾಗಿ ಕನ್ನಡ ನಟಿಯರನ್ನು ಬಿಟ್ಟು ಪರರಾಜ್ಯದ ನಟಿಯನ್ನು ನೇಮಕ ಮಾಡಿರುವುದು ಸರಿಯಲ್ಲ ಎಂದು ಟೀಕೆ ಮಾಡಿದ್ದಾರೆ.

 

ಕನ್ನಡ ಚಿತ್ರರಂಗದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಮುಂತಾದ ಪ್ರಸಿದ್ಧಿ ಹೊಂದಿರುವ ನಟಿಯರನ್ನು ಮೀರಿ, ಕೋಟ್ಯಾಂತರ ರೂಪಾಯಿ ಪಾವತಿಸಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವುದು ಕನ್ನಡ ಪ್ರತಿಭೆಗಳಿಗೆ ಅವಮಾನವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ರಾಜ್ಯ ಸರ್ಕಾರ ಈ ಆಯ್ಕೆಯನ್ನು ಸಮರ್ಥಿಸಿದೆ. ತಮನ್ನಾ ಭಾಟಿಯಾ ಅವರನ್ನು ಅರ್ಹತೆ ಮತ್ತು ವ್ಯವಹಾರಿಕ ಪರಿಗಣನೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮೈಸೂರು ಸ್ಯಾಂಡಲ್ ಸೋಪ್ ಬ್ರ್ಯಾಂಡ್ ಅಂಬಾಸಿಡರ್ ನೇಮಕ ಕುರಿತಾಗಿ ವಾಗ್ವಾದ ಮುಂದುವರಿದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 hours ago

   
Image 1
Image 1
ಬೆಂಗಳೂರು ನಗರ

ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ಭಾರತೀಯ ರೈತರಿಗೆ “ಗಲ್ಲು ಶಿಕ್ಷೆ” – ಆಮ್ ಆದ್ಮಿ ಪಕ್ಷ ಟೀಕೆ

ಬೆಂಗಳೂರು: ಆಮ್ ಆದ್ಮಿ ಪಕ್ಷವು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗಣೆ ಬಯಲು: 2,500 ಟನ್ ಕಬ್ಬಿಣದ ಅದಿರು ಜಪ್ತಿ!

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯದ ಎನ್‌ಎಂಡಿಸಿ ಸಂಸ್ಥೆಗೆ ಸ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಚಾಮರಾಜನಗರ

ಹನೂರು

ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಗದಗ

ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಮೈಸೂರು

ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಶಿವಮೊಗ್ಗ

ಶಿಕಾರಿಪುರ

ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಬಳ್ಳಾಪುರ

17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?

ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಮೈಸೂರು

ನಂಜನಗೂಡು

“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”

ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಮಂಡ್ಯ

ಬಸ್ ಅಂಡರ್‌ಪಾಸ್ ಗೋಡೆಗೆ ಡಿಕ್ಕಿ – 19 ಪ್ರಯಾಣಿಕರಿಗೆ ಸಣ್ಣ ಗಾಯಗಳು

ಮಂಡ್ಯ:  ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1