ನೆಲಮಂಗಲದಲ್ಲಿ ಹೊತ್ತಿ ಉರಿದ ಐಷಾರಾಮಿ ಬಸ್; ಚಾಲಕ-ಸಿಬ್ಬಂದಿಯ ಚುರುಕಿನಿಂದ ತಪ್ಪಿದ ಭಾರೀ ಅನಾಹುತ
ನೆಲಮಂಗಲ: ಹನುಮಂತಪುರ–ಕೆರೆಕತ್ತಿಗನೂರು ಗೇಟ್ ಸಮೀಪ ಮಧ್ಯರಾತ್ರಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಐಷಾರಾಮಿ ಬಸ್ ರಸ್ತೆ ಪಕ್ಕದ ಡಿವೈಡರ್ಗೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆ ಸುಮಾರು ಮಧ್ಯರಾತ್ರಿ 2.40ರ ವೇಳೆಗೆ ನಡೆದಿದೆ. ಬಸ್ನಲ್ಲಿ 35–40 ಪ್ರಯಾಣಿಕರು ಇದ್ದರು. ಆಘಾತದ ತಕ್ಷಣವೇ ಚಾಲಕ ಮತ್ತು ಸಿಬ್ಬಂದಿಯ ಚುರುಕಿನ ಕಾರ್ಯಾಚರಣೆಯಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿಸಿದೆ.
ಘಟನೆಯ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಗುಡಿಬಂಡಾ
ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.
ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ
‘ಟಾರ್ಗೆಟ್ ನಾನು ಅಲ್ಲ, ನನ್ನ ಮಗಳು’ – ಸಿದ್ದಾಪುರ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಮಹೇಶ್ ಸ್ಫೋಟಕ ಮಾತು
ಶಿವಮೊಗ್ಗ: ಸಿದ್ದಾಪುರ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಸಂಬಂಧವಾಗಿ... ಓದನ್ನು ಮುಂದುವರಿಸಿ
ಹೊಸಕೋಟೆ
ಹೊಸಕೋಟೆ ಫ್ಲೈಓವರ್ ಬಳಿ ಅಪಾಯಕಾರಿ ಬೈಕ್ ಸ್ಟಂಟ್; ಯುವಕರು ಭಯವಿಲ್ಲದಂತೆ ವ್ಹೀಲಿಂಗ್
ಬೆಂಗಳೂರು : ನಗರದಲ್ಲಿ ಪುಂಡರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದ... ಓದನ್ನು ಮುಂದುವರಿಸಿ
ಕಾರವಾರ
ಸುಚಿತ್ರಾ ಮೊಬೈಲ್ ಕಂಗಾಲು: ಕೋಲಾರ, ಶಿವಮೊಗ್ಗ ಯುವಕರು ಇನ್ಸ್ಟಾಗ್ರಾಂ ಡಿಲೀಟ್ ಮಾಡಿ ಫೋನ್ ಸ್ವಿಚ್ ಆಫ್
ಕಾರವಾರ: ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ್ ಭಟ್... ಓದನ್ನು ಮುಂದುವರಿಸಿ
ಹನೂರು
ಚಿರತೆ ದಾಳಿಗೆ ನಂತರ ಮಲೆ ಮಹದೇಶ್ವರ ಬೆಟ್ಟಕ್ಕೆ ಹೈಅಲರ್ಟ್, ಪಾದಯಾತ್ರೆಗೆ ಕಟ್ಟುನಿಟ್ಟಿನ ಭದ್ರತೆ
ಚಾಮರಾಜನಗರ : ಚಾಮರಾಜನಗರ ಜಿಲ್ಲೆ, ಹನೂರು ತಾಲೂಕು ಮ... ಓದನ್ನು ಮುಂದುವರಿಸಿ
ಮಹಿಳಾ ಅಧಿಕಾರಿಯ ಬೆಡ್ ರೂಮ್ನಲ್ಲಿ ಸೀಕ್ರೆಟ್ ಕ್ಯಾಮೆರಾ: ಖಾಸಗಿ ದೃಶ್ಯದಿಂದ ಬ್ಲ್ಯಾಕ್ ಮೇಲ್, ನಕಲಿ ಪತ್ರಕರ್ತರು ಬಂಧನ
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಮತಾಂತರ ಯತ್ನ ಆರೋಪ: ಆರೋಪಿಗಳ ಬಂಧನಕ್ಕೆ ಶ್ರೀರಾಮಸೇನೆ ಆಗ್ರಹ
ಹುಬ್ಬಳ್ಳಿ: ಮತಾಂತರ ಯತ್ನ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆ... ಓದನ್ನು ಮುಂದುವರಿಸಿ
ಮೈದಾನದ ಕ್ರಿಕೆಟ್ ಡ್ರಾಮಾ ಹೈಲೈಟ್: ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಹೆಬ್ಬಾಳಕರ್..!
ಬೆಳಗಾವಿ : ಬೆಳಗಾವಿಯ ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು ಕ್ರಿಕೆ... ಓದನ್ನು ಮುಂದುವರಿಸಿ
ರಾಜ್ಯಕ್ಕೆ ಏನೂ ಇಲ್ಲ, ಖಾಲಿ ಚೊಂಬು ಮೂರು ನಾಮ ಮಾತ್ರ! ಕೇಂದ್ರ ಬಜೆಟ್ ವಿರುದ್ಧ ಶಾಸಕ ಕೆ.ಎಂ.ಉದಯ್ ಕಿಡಿ
ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಓದನ್ನು ಮುಂದುವರಿಸಿ
ಮುಸ್ಲಿಂ ಮಹಿಳೆಯೊಂದಿಗೆ ಇದ್ದೆಂದು ತಪ್ಪಾಗಿ ಭಾವಿಸಿ ಹಿಂದೂ ಯುವಕನ ಮೇಲೆ ಹಲ್ಲೆ
ಕೊಪ್ಪಳ : ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಮಹಿಳೆ... ಓದನ್ನು ಮುಂದುವರಿಸಿ