ನ್ಯಾಷನಲ್ ಇಂಡಸ್ಟ್ರೀಯಲಿಸ್ಟ್ ವಿಜಯಪತ್ ಸಿಂಘಾನಿಯಾ ನಿಧನ

ನವದೆಹಲಿ: ರೇಮಂಡ್ ಗ್ರೂಪ್‌ನ ಮಾಜಿ ಛೇರ್ಮನ್ ವಿಜಯಪತ್ ಸಿಂಘಾನಿಯಾ ಶನಿವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಅಂತ್ಯಸಂಸ್ಕಾರ ಮುಂಬೈನ ಚಂದನವಾಡಿಯಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ರೇಮಂಡ್ ಗ್ರೂಪ್‌ನ ಈಗಿನ ಮುಖ್ಯಸ್ಥ ಗೌತಮ್ ಸಿಂಘಾನಿಯಾ ಸೋಶಿಯಲ್ ಮೀಡಿಯಾದಲ್ಲಿ ಘೋಷಿಸಿದ್ದಾರೆ.

 

1980ರಲ್ಲಿ ರೇಮಂಡ್ ಸಂಸ್ಥೆಯನ್ನು ಸಿಂಘಾನಿಯಾ ಚುಕ್ಕಾಣಿ ಹಿಡಿದು, ಅದನ್ನು ಹೊಸ ಎತ್ತರಕ್ಕೆ ತಲುಪಿಸಿದರು. ಸಂಸ್ಥೆಯ ವ್ಯಾಪಾರವು ಸಿಂಥೆಟಿಕ್ ಫ್ಯಾಬ್ರಿಕ್ಸ್, ಡೆನಿಮ್, ಉಕ್ಕು, ಸಿಮೆಂಟ್ ಹಾಗೂ ಕೈಗಾರಿಕಾ ಉತ್ಪನ್ನಗಳು ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಹರಡಿತು. 2000ರಲ್ಲಿ ಆಡಳಿತ ಚುಕ್ಕಾಣಿ ತಮ್ಮ ಮಗ ಗೌತಮ್ ಸಿಂಘಾನಿಯಾ ಅವರಿಗೆ ನೀಡಿದರು ಮತ್ತು ತಮ್ಮ ಪಾಲು 37% ವರ್ಗಾವಣೆ ಮಾಡಿದರು.

 

ವಿಜಯಪತ್ ಸಿಂಘಾನಿಯಾ ವೈಯಕ್ತಿಕ ಸಾಹಸಗಳಲ್ಲಿಯೂ ಹೆಸರುವಾಸಿಯಾಗಿದ್ದರು. ವಿಮಾನ ಚಲಾಯಿಸುವ ಆಸಕ್ತಿಯಿಂದ ಅವರು 5,000ಕ್ಕೂ ಹೆಚ್ಚು ಗಂಟೆಗಳ ಫ್ಲೈಯಿಂಗ್ ಅನುಭವ ಹೊಂದಿದ್ದರು. 67ರ ವಯಸ್ಸಿನಲ್ಲಿ ಹಾಟ್ ಏರ್ ಬಲೂನ್‌ನಲ್ಲಿ 69,000 ಅಡಿ ಎತ್ತರಕ್ಕೆ ಏರಿ ವಿಶ್ವದಾಖಲೆ ಬರೆದಿದ್ದಾರೆ. 1988ರಲ್ಲಿ ಲಂಡನ್‌ನಿಂದ ದೆಹಲಿವರೆಗೆ ಒಬ್ಬರೇ ಮೈಕ್ರೋಲೈಟ್ ಫ್ಲೈಟ್ ನಡೆಸಿದ ಸಾಹಸವನ್ನು ಭಾರತೀಯ ವಾಯುಪಡೆಯು ಗೌರವಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 days ago

   
Image 1
Image 1

ಇಂಧನ ದರ ಏರಿಕೆ – ವಾಹನ ಮಾಲೀಕರಿಗೆ ಮತ್ತೊಂದು ಶಾಕ್

ನವದೆಹಲಿ: ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಮತ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ತಂದೆಯ ಮೇಲಿ ಸಿಟ್ಟಿಗೆ ಮಗು ಬಲಿ: ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಪಾಪಿ!

ಮುಂಬೈ: ತಂದೆಯ ಮೇಲಿನ ವೈಮನಸ್ಸಿನ ಹಿನ್ನೆಲೆ, ನಾಲ್ಕು ವರ್ಷದ ಬಾಲ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ರಸಗೊಬ್ಬರ, LPG, ಇಂಧನ ಸಾಕಷ್ಟು: ಆತಂಕ ಬೇಡ ಎಂದ ಕೇಂದ್ರ

ನವದೆಹಲಿ: ಇರಾನ್ ಸಂಬಂಧಿತ ಉದ್ವಿಗ್ನತೆಯ ಹಿನ್ನೆಲೆ ದೇಶದಲ್ಲಿ ಅಗ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಮಹಾವೀರ್ ಜಯಂತಿ: ಸಂಪ್ರತಿ ಸಂಗ್ರಹಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್: ಮಹಾವೀರ್ ಜಯಂತಿ ಪ್ರಯುಕ್ತ ಗಾಂಧಿನಗರದ ಕೋಬಾ ತೀರ್ಥದಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಭಾರತ ನಕ್ಸಲ್ ಮುಕ್ತತೆಗೆ ಹತ್ತಿರ: ಗೃಹ ಸಚಿವ ಅಮಿತ್ ಶಾ

ನವದೆಹಲಿ: ದೇಶದಲ್ಲಿ ನಕ್ಸಲ್ವಾದವು ಅಂತ್ಯದ ಹಂತಕ್ಕೆ ತಲುಪಿದ್ದು,... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಬಿಜೆಪಿ ಬಂದರೆ ‘ಲಕ್ಷ್ಮಿ ಭಂಡಾರ್’ ರದ್ದು: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ: ಬಿಜೆಪಿ ಅಧಿಕಾರಕ್ಕೆ ಬಂದರೆ ಜನರಿಗೆ ನೀಡಲಾಗುತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ವಿಚ್ಛೇದನ ಸಿಕ್ಕ ಖುಷಿಯಲ್ಲಿ 9 ಕಿಮೀ ದೀಡ ನಮಸ್ಕಾರ: ಯುವಕನ ವಿಭಿನ್ನ ಹರಕೆ

ಲಕ್ನೋ: ವಿಚ್ಛೇದನವನ್ನು ಸಾಮಾನ್ಯವಾಗಿ ದುಃಖದ ಘಟನೆಯಾಗಿ ಕಾಣಲಾಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಭಾರತದಿಂದ ತುರ್ತು ನೆರವು: ಶ್ರೀಲಂಕಾ ಇಂಧನ ಕೊರತೆಗೆ 38,000 ಮೆಟ್ರಿಕ್ ಟನ್ ಪೂರೈಕೆ

ಕೊಲಂಬೋ: ಮಧ್ಯಪ್ರಾಚ್ಯ ಸಂಘರ್ಷದಿಂದ ಉಂಟಾದ ಇಂಧನ ಬಿಕ್ಕಟ್ಟಿನ ನಡ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಹಾರುತ್ತಿದ್ದ ವಿಮಾನದಲ್ಲಿ ಎಮರ್ಜೆನ್ಸಿ ಡೋರ್‌ ತೆರೆಯಲು ಯತ್ನ: ವಿಚಾರಣೆಯಲ್ಲಿ ನನಗೆ ದೆವ್ವ ಹಿಡಿದಿದೆ ಎಂದ ಪ್ರಯಾಣಿಕ!

ಲಕ್ನೋ: ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ತಮಿಳುನಾಡು ಚುನಾವಣೆ ದಿನಗಣನೆ ಆರಂಭ: ನಟ-ರಾಜಕಾರಣಿ ವಿಜಯ್ ಸ್ಪರ್ಧೆ ಘೋಷಣೆ

ಚೆನ್ನೈ: ಏಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1