ಪಾರ್ಟಿ ಬಳಿಕ ಸ್ಪೀರಿಟ್ ಸೇವನೆ – ಇಬ್ಬರು ಯುವಕರ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಫೆಬ್ರವರಿ 4ರಂದು ನಡೆದ ಪಾರ್ಟಿಯ ಬಳಿಕ ಇಬ್ಬರು ಯುವಕರು ಸಾವಿಗೀಡಾದ ದುರ್ಘಟನೆ ನಡೆದಿದೆ. ಮೃತರನ್ನು ರಮೇಶ್ ಹೊಸಳ್ಳಿ ಮತ್ತು ಅಮರಯ್ಯ ಹಿರೇಮಠ ಎಂದು ಗುರುತಿಸಲಾಗಿದೆ. ಪಾರ್ಟಿಯ ವೇಳೆ ಮಾರುತಿ ಮತ್ತು ಶರಣಪ್ಪ ಗುರಿಕಾರ ಎಂಬವರು ಸರಾಯಿ ಎಂದು ಯುವಕರಿಗೆ ಸ್ಪೀರಿಟ್ ನೀಡಿದ್ದರು ಎನ್ನಲಾಗಿದೆ.

 

ಸ್ಪೀರಿಟ್ ಸೇವನೆಯ ನಂತರ ರಮೇಶ್ ಹೊಸಳ್ಳಿ, ಶರಣಪ್ಪ ಹಂಚಿನಾಳ ಹಾಗೂ ಅಮರಯ್ಯ ಹಿರೇಮಠ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಮೇಶ್ ಹೊಸಳ್ಳಿ ನಿನ್ನೆ ಸಾವಿಗೀಡಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅಮರಯ್ಯ ಹಿರೇಮಠ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯಲಾಗಿತ್ತು. ಇಂದು ಚಿಕಿತ್ಸೆ ವೇಳೆ ಅಮರಯ್ಯ ಹಿರೇಮಠ ಕೂಡ ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ರಮೇಶ್ ಹೊಸಳ್ಳಿ ಅವರ ತಂದೆಯು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

10 hours ago

   
Image 1
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಎಲ್ಲೋಡು ಬೆಟ್ಟದಲ್ಲಿ ಅದ್ದೂರಿ ಲಕ್ಷ್ಮೀ ಆದಿನಾರಾಯಣಸ್ವಾಮಿ ಜಾತ್ರೆ.-ಭಕ್ತಿಭಾವ, ಸಂಪ್ರದಾಯ ಹಾಗೂ ಜನಸಾಗರದೊಂದಿಗೆ ಮಹೋತ್ಸವ ಸಂಭ್ರಮ.

ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಎಲ್ಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಗದಗ

ಜುಮ್ಮಾ ಮಸೀದಿ ಬಳಿ ಚಿನ್ನದ ಅಂಗಡಿ ಮಾಲೀಕನ ಸ್ಕೂಟಿ ಬೆಂಕಿಗಾಹುತಿ – ಯಾರಿಗೂ ಗಾಯವಿಲ್ಲ

ಗದಗ : ಗದಗ ನಗರದಲ್ಲಿ ಜುಮ್ಮಾ ಮಸೀದಿ ಬಳಿ ಚಿನ್ನದ ಅಂಗಡಿಯ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಾಮರಾಜನಗರ

ಗುಂಡ್ಲುಪೇಟೆ

ಕ್ರಷರ್ ಪಾಲುದಾರಿಕೆಯಲ್ಲಿ ಗನ್ ಬೆದರಿಕೆ – ಹೈ ಡ್ರಾಮಾ ಮೆಟ್ಟಿಲು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಮೀಪದ ಹಿರಿಕಾಟಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ವಿಜಯಪುರ

ಖಾಸಗಿ ಜೆಟ್ ವಿಮಾನ ಧರೆಗೆ ಉರುಳಿಕೆ – ಇಬ್ಬರಿಗೆ ಗಾಯ

ವಿಜಯಪುರ:  ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಮೆಟ್ರೋ ದರ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ಗೂಬೆ ಕೂರಿಸುತ್ತಿದೆ – ದಿನೇಶ್ ಗುಂಡೂರಾವ್

ಕಲಬುರಗಿ:  ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ವಿಚಾರದಲ್ಲಿ ಬಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ತುಮಕೂರು

ಕುಣಿಗಲ್

ಮದುವೆ ಮಂಟಪದಲ್ಲೇ ಹೈಡ್ರಾಮಾ – ತಾಳಿ ಕಟ್ಟುವ ಕ್ಷಣದಲ್ಲಿ ಮೊದಲ ಪತ್ನಿ ಎಂಟ್ರಿ

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಸ್‌ಎಲ್‌ಎನ್ ಕನ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬಳ್ಳಾರಿ

ಅಕ್ರಮ ಜೋಳ ಸಂಗ್ರಹ – ಎರಡು ಗೋಡೌನ್‌ಗಳ ಮೇಲೆ ಎಸಿ ದಾಳಿ

ಬಳ್ಳಾರಿ: ಬಳ್ಳಾರಿಯಲ್ಲಿ ಅಕ್ರಮವಾಗಿ ಜೋಳ ಸಂಗ್ರಹಿಸಿದ್ದ ಎರಡು ಗ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬಳ್ಳಾರಿ

ಯೂರಿಯಾ ಅಕ್ರಮ ಸಂಗ್ರಹ ಜಾಲ ಬಯಲು?

ಬಳ್ಳಾರಿ :  ಅಕ್ರಮ ಅದಿರು ಸಂಗ್ರಹ, ಮರಳು–ಗ್ರ್ಯಾವೆಲ್ ಸ್ಟ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬಳ್ಳಾರಿ

ರಾಜಕೀಯ ಬೆಳವಣಿಗೆಗಳ ಕುರಿತು ಸಚಿವ ಶ್ರೀರಾಮುಲು ತೀಕ್ಷ್ಣ ಹೇಳಿಕೆ

ಬಳ್ಳಾರಿ: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬಳ್ಳಾರಿ

ರಾಜಕೀಯ ಬೆಳವಣಿಗೆಗಳ ಕುರಿತು ಶ್ರೀರಾಮುಲು ತೀಕ್ಷ್ಣ ಹೇಳಿಕೆ

ಬಳ್ಳಾರಿ: ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1