‘ಪ್ರಜ್ವಲ್ ಬಂಧನಕ್ಕೆ ರಾಜಕೀಯ ಕೈ’- ಕದಲೂರು ಉದಯ್ ಸ್ಫೋಟಕ ಆರೋಪ

ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಸ್ಫೋಟಗೊಂಡಿದೆ. ಕಾಂಗ್ರೆಸ್ ಶಾಸಕ ಕದಲೂರು ಉದಯ್ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರುವ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಅವರು ಹೇಳಿದ್ದಾರೆ.

 

ಮದ್ದೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಉದಯ್, “ಅಣ್ಣನ ಮಗನನ್ನೇ ಸಹಿಸಿಕೊಳ್ಳದವರು ನಮ್ಮನ್ನು ಸಹಿಸಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಇಚ್ಛಿಸಿದ್ದರೆ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬಹುದಿತ್ತು ಎಂದು ಹೇಳಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

 

ಮಂಡ್ಯ ಅಭಿವೃದ್ಧಿ ವಿಚಾರದಲ್ಲೂ ವಾಗ್ದಾಳಿ ನಡೆಸಿದ ಅವರು, ಕೈಗಾರಿಕೆಗಳನ್ನು ತರಲು ಕುಮಾರಸ್ವಾಮಿ ತಾಕತ್ತು ತೋರಿಸಲಿ ಎಂದು ಸವಾಲು ಹಾಕಿದರು. ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸಚಿವರು ಸ್ಪಷ್ಟ ನಿಲುವು ತಾಳಬೇಕು ಎಂದು ಒತ್ತಾಯಿಸಿದರು. ಈ ಹೇಳಿಕೆಗಳೊಂದಿಗೆ ಮಂಡ್ಯ ರಾಜಕೀಯದಲ್ಲಿ ಮತ್ತೆ ಆರೋಪ–ಪ್ರತ್ಯಾರೋಪಗಳ ಚರ್ಚೆ ತೀವ್ರಗೊಂಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಚಿಕ್ಕಬಳ್ಳಾಪುರ

ನಭೋಮಂಡಲದಲ್ಲಿ ಚಂದ್ರಗ್ರಹಣದ ಅಚ್ಚರಿ ದೃಶ್ಯ: 21 ನಿಮಿಷಗಳ ವಿಶೇಷ ತೇಜಸ್ಸು

ಚಿಕ್ಕಬಳ್ಳಾಪುರ: ಇಂದು ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು,... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಮಗಳೂರು

ಕಾಲೇಜು ಬಳಿ KSRTC ಬಸ್ ಇಂಜಿನ್ ಭಾಗದಲ್ಲಿ ಬೆಂಕಿ: ಪ್ರಯಾಣಿಕರು ಸುರಕ್ಷಿತ

ಚಿಕ್ಕಮಗಳೂರು: ಕಾಫಿನಾಡಿನ ಹೃದಯಭಾಗ, ಜೂನಿಯರ್ ಕಾಲೇಜು ಬಳಿ ಇಂದು... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಕಲ್ಬುರ್ಗಿ

ಕುತೂಹಲ ಮೂಡಿಸಿದ ಮುತ್ಯಾ ನಡೆ: ಪೋಕ್ಸೋ ಅರ್ಜಿ ವಿಚಾರಣೆ ಮುಂದೂಡಿಕೆ

ಕಲಬುರಗಿ/ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಟ್ರಂಪ್ ಭಯ ಏಕೆ? ಮೋದಿ ವಿದೇಶಾಂಗ ನೀತಿ ಅಡವಿಟ್ಟಿದ್ದಾರೆ: ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ಸ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಡಿಕೆಶಿ ಜೊತೆ ಹಾಲು-ಜೇನು ಸಂಬಂಧ: ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗಿನ ಸಂಬಂಧದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ತುಮಕೂರು

ಗುಬ್ಬಿ

ಉದ್ಯೋಗಕ್ಕಾಗಿ ಇರಾನ್‌ಗೆ ಹೋದ ಯುವಕ ಸಂಪರ್ಕವಿಲ್ಲ: ಪೋಷಕರಲ್ಲಿ ಆತಂಕ

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ಗ್ರಾಮದ ಯುವ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಕೊಲ್ಲಿ ದೇಶಗಳಲ್ಲಿ ಕನ್ನಡಿಗರ ಆತಂಕ: ತಕ್ಷಣ ಕ್ರಮಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಕೊಲ್ಲಿ ರಾಷ್ಟ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ದಾವಣಗೆರೆ

ಉದ್ಯಮಿ ದಂಪತಿ ಮತ್ತು ಯುವ ಭಕ್ತರು ಸನ್ಯಾಸ ದೀಕ್ಷೆ: ದಾವಣಗೆರೆಯಲ್ಲಿ ಆಧ್ಯಾತ್ಮಿಕ ಜಾತ್ರೆ

ದಾವಣಗೆರೆ: ದಾವಣಗೆರೆ ನಗರದಲ್ಲಿ ಜೈನ್ ಸಮುದಾಯದ ಅಪರೂಪದ ಆಧ್ಯಾತ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಚಿತ್ರದುರ್ಗ

ಹಿರಿಯೂರು

ಕೋಟೆನಾಡಿನಲ್ಲಿ ಬದುಕಿರುವ ಬುಡಕಟ್ಟು ಸಂಪ್ರದಾಯ : ಅತ್ತಿಗೆ–ನಾದಿನಿಯರು ಡಿಕ್ಕಿ ಹೊಡೆಯುವ ವಿಶೇಷ ಹಬ್ಬ

ಚಿತ್ರದುರ್ಗ: ಕೋಟೆನಾಡು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಿ.ಎನ್.... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಇಸ್ರೇಲ್–ಇರಾನ್ ಯುದ್ಧ ಪರಿಣಾಮ: ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ವ್ಯತ್ಯಯ

ದೇವನಹಳ್ಳಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1