ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಳ್ಳತನ!

ದೊಡ್ಡಬಳ್ಳಾಪುರ: ಬೆಂಗಳೂರಿನ ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರದಲ್ಲಿ ಹಬ್ಬದ ಸಮಯದಲ್ಲಿ ಬೆಳ್ಳಂಬೆಳಗ್ಗೆ ಸರ ಕಳವು ಘಟನೆ ಸಂಭವಿಸಿದೆ. ಮುತ್ಯಾಲಮ್ಮ ದೇವಾಲಯದ ಸಮೀಪ, ಮನೆಯ ಎದುರು ರಂಗೋಲಿ ಬಿಡಿಸುತ್ತಿದ್ದ ಗಿರಿಜಮ್ಮ ಎಂಬುವವರು ಚಿನ್ನದ ಸರ ಕಳೆದುಕೊಂಡರು. ಸರ ತೂಕ ಸುಮಾರು 40 ಗ್ರಾಂ ಇದೆ. ಘಟನೆಯ ಸಮಯದಲ್ಲಿ ಕಳ್ಳರು ಓಡಾಡುತ್ತಿರುವ ದೃಶ್ಯಗಳು ಸಿಸಿ ಟಿವಿಯಲ್ಲಿ ದಾಖಲಾಗಿವೆ. ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ದೃಶ್ಯಾವಳಿಗಳನ್ನು ಆಧರಿಸಿ ತನಿಖೆಯನ್ನು ಮುಂದುವರಿಸುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

17 hours ago

   
Image 1
Image 1
ಮೈಸೂರು

ಮಸೀದಿಯಲ್ಲಿ ನಮಾಜ್ ಸಮಯದಲ್ಲಿ ಬಾಲಕನ ಮೇಲೆ ಕ್ರೂರ ಹಲ್ಲೆ

ಮೈಸೂರು : ಮೈಸೂರಿನ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ಫೆಬ್ರವರಿ 1... ಓದನ್ನು ಮುಂದುವರಿಸಿ


Edited by: ಬಾನು

4 minutes ago

   
Image 1
ಚಿತ್ರದುರ್ಗ

ಹೊಳಲ್ಕೆರೆ

ಹೊಳಲ್ಕೆರೆ ದುರಂತ: ಬಟ್ಟೆ ತೊಳೆಯಲು ತೆರಳಿ ಜೀವ ಕಳೆದುಕೊಂಡ ಇಬ್ಬರು ಬಾಲಕರು

ಹೊಳಲ್ಕೆರೆ : ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಕಾಲ್ಕ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಳಗಾವಿ

400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರುದಾರ ಎಸ್‌ಐಟಿ ವಿರುದ್ಧದ ದೂರು ಸಲ್ಲಿಸಿದ ನಂತರ ಬೆಳಗಾವಿ ಎಸ್‌ಪಿಗೆ ಪತ್ರ

ಬೆಳಗಾವಿ: ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿಭಾಗದಲ್ಲಿ ನಡೆದ 400 ಕ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಮೃತದೇಹವಾಗಿ ಪತ್ತೆ; ಪೋಷಕರ ತುರ್ತು ವೀಸಾ ಅರ್ಜಿ

ಕ್ಯಾಲಿಫೋರ್ನಿಯಾ / ಬೆಂಗಳೂರು, ಫೆಬ್ರವರಿ 15: ಉನ್ನತ ಶಿಕ್ಷಣಕ್ಕ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಯಲಹಂಕ

ಯಲಹಂಕದಲ್ಲಿ ಗ್ಯಾಸ್ ದುರಂತ: ಸಿಲಿಂಡರ್ ಸ್ಫೋಟಿಸಿ ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು, ಫೆಬ್ರವರಿ 15: ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ವೇಗದ ಅಬ್ಬರಕ್ಕೆ ಐವರ ಬಲಿ: ನೆಲಮಂಗಲ ಸಮೀಪ ಕಾರು–ಬಸ್ ಭೀಕರ ಢಿಕ್ಕಿ

ಬೆಂಗಳೂರು, ಫೆಬ್ರವರಿ 15: ಇತ್ತೀಚಿನ ಸರಣಿ ರಸ್ತೆ ಅಪಘಾತಗಳಿಂದ ಬ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಮಂಡ್ಯ

ಮಂಡ್ಯ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 2 ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಬಸರಾಳು ಸಮೀಪ ಕಾರೆಕಟ್ಟೆ ಭಾಗದಲ್ಲಿರುವ ಕೀರ್ತಿ ಕೆಮಿಕಲ್... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೀದರ್

ಸ್ಪಾ ಅಡ್ಡೆ ಮೇಲೆ ಭರ್ಜರಿ ಪೊಲೀಸ್ ದಾಳಿ; ಐವರು ಯುವತಿಯರ ರಕ್ಷಣೆ!

ಬೀದರ್: ಬೀದರ್ ನಗರದ ಶಿವನಗರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಹಾಸನ

30 ಲಕ್ಷ ಚಿನ್ನಾಭರಣ ಧರಿಸಿದ ಮಿಸ್ ಪ್ರಿಯಾಂಕ, ಕೊಲೆ ಸಂಶಯದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಹಾಸನ: ಚಿನ್ನಾಭರಣ ಧರಿಸಿ ಮದುವೆಗೆ ಬಂದ ಮಹಿಳೆಯ ನಾಪತ್ತೆ ಪ್ರಕರಣ ಭಾರೀ ರಹಸ್ಯ ತಿರುವ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ನೆಲಮಂಗಲ ಫ್ಲೈಓವರ್‌ನಲ್ಲಿ ಭೀಕರ ಅಪಘಾತ – ಐವರು ಯುವಕರ ದುರ್ಮರಣ

ಬೆಂಗಳೂರು : ಇತ್ತೀಚಿನ ಸರಣಿ ಅಪಘಾತಗಳಿಂದ ಬೆಚ್ಚಿಬಿದ್ದಿರುವ ನಗರ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1