ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್: ಅತಿ ವೇಗವೇ ಕಾರಣ?: ಬಸ್ ಅಪಘಾತದಲ್ಲಿ ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಾಗೇಹಳ್ಳ ಸಮೀಪ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ನಡೆದಿದೆ. ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಬಸ್ ಮಧ್ಯಾಹ್ನ ಸುಮಾರು 12:30ರ ವೇಳೆಗೆ ಈ ದುರ್ಘಟನೆಗೆ ಒಳಗಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯಿಂದ ಕೆಳಗಿನ ಹಳ್ಳಕ್ಕೆ ಉರುಳಿದೆ ಎಂದು ತಿಳಿದುಬಂದಿದೆ.

 

ಬಸ್ಸಿನಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿ ಸುಮಾರು 35 ಮಂದಿ ಪ್ರಯಾಣಿಕರು ಇದ್ದರು. ಇವರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್

ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ

ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಆದಾಯಕ್ಕೂ ಮೀರಿದ ಆಸ್ತಿ ಪ್ರಕರಣ: 12 ವರ್ಷದ ಬಳಿಕ ತೀರ್ಪು: ಮುನಿಯಪ್ಪಗೆ 3 ವರ್ಷ ಜೈಲು, ₹4.5 ಕೋಟಿ ದಂಡ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಹಾಸನ

ಗ್ಯಾಸ್ ಲೀಕ್ ದುರಂತ: ಕ್ಷಣಾರ್ಧದಲ್ಲಿ ಮನೆ ಸ್ಫೋಟ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ. ಅಬ್ಬೂರು ಗ್ರಾಮದಲ್ಲಿ ಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಾವಣಗೆರೆ

ಸಿನಿಮಾದ ಸ್ಟೈಲ್ ದಾಳಿ : ಕಾರು ಅಡ್ಡಗಟ್ಟಿ 38 ಲಕ್ಷ ದೋಚಿದ ದುಷ್ಕರ್ಮಿಗಳು

ದಾವಣಗೆರೆ: ಕಾರು ಅಡ್ಡಗಟ್ಟಿ 38 ಲಕ್ಷ ರೂ. ದೋಚಿದ ದರೋಡೆ ಪ್ರಕರಣ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಕ್ಷಿಣಕನ್ನಡ

ಮಂಗಳೂರು

12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಡೀಸೆಲ್ ಸೋರಿಕೆ ನಡುವೆ ಅಪಘಾತ: ಅಗ್ನಿಶಾಮಕ ಸಿಬ್ಬಂದಿಯಿಂದ ಪರಿಸ್ಥಿತಿ ನಿಯಂತ್ರಣ

ಹಾಸನ: ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಡೀಸೆಲ್ ಟ್ಯಾಂಕರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1