ಸಿಂಧನೂರು ರೈಲ್ವೇ ನಿಲ್ದಾಣದ ಬಳಿ ಯುವತಿಯ ಶವ ಪತ್ತೆ!

ಸಿಂಧನೂರು :  ಸಿಂಧನೂರು ರೈಲ್ವೇ ನಿಲ್ದಾಣದ ಬಳಿ 21 ವರ್ಷದ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಚಲಿಸುವ ರೈಲಿನಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರೈಲ್ವೇ ಹಳಿ ಬಳಿ ಶವ ಪತ್ತೆಯಾದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಂಧನೂರು ನಗರ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.

 

ಇದು ಅಪಘಾತವೇ ಅಥವಾ ಹತ್ಯೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಮೃತಳ ವಿಳಾಸ ಮತ್ತು ಪ್ರಯಾಣದ ವಿವರಗಳನ್ನು ಪತ್ತೆಗೆ ಮಾಡುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಬೆಂಗಳೂರು ನಗರ

ಪರಸಂಘ ಮಾಡಿದ್ದ ಜ್ಯೋತಿಷಿ ಜೊತೆ ಚಕ್ಕಂದ! ಅಕ್ರಮ ಸಂಬಂಧ ಮುಚ್ಚಲು ಕೊಲೆ : ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ಏಳು ಜನರ ಬಂಧನ

ದಿನ ಬೆಳಗಾದ್ರೆ ಈ ಜ್ಯೋತಿಷಿ ಕಮಲಾಕರ್ ಭಟ್ ಖಾಸಗಿ ವಾಹಿನಿಯಲ್ಲಿ ಕುಳಿತು, ನಿಮ್ಮ ಗ್ರ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಆಸ್ತಿ ವಿವಾದ : ತಂದೆ-ಚಿಕ್ಕಪ್ಪನ ಜಗಳ ಬಿಡಿಸಲು ಹೋದ ಮಗಳ ದಾರುಣ ಹತ್ಯೆ

ಮಂಗಳೂರು : ಆಸ್ತಿ ವಿವಾದವೊಂದು ಹೆತ್ತ ಮಗಳ ಕೊಲೆಯಲ್ಲಿ ಅಂತ್ಯವಾಗ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಬೆಚ್ಚಿಬಿತ್ತು ಸಿಲಿಕಾನ್‌ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಬೆಳಗಾವಿ

ಸವದತ್ತಿ

10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಬೆಂಗಳೂರು ನಗರ

ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ

 

ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಧಾರವಾಡ

ಹುಬ್ಬಳ್ಳಿ

ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಧಾರವಾಡ

ಹುಬ್ಬಳ್ಳಿ

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ


Edited by: ಬಾನು

2 days ago

   
ಬೆಂಗಳೂರು ನಗರ

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!

ಆನೇಕಲ್‌ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!

ಆನೇಕಲ್ :  ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1