ವ್ಯಾಲೆಂಟೈನ್ಸ್ ಡೇಗೆ ಮಹಿಳೆಯರಿಗೆ ಗುಡ್ ನ್ಯೂಸ್ ..! ಬೆಂಗಳೂರಿನಲ್ಲಿ ಮಹಿಳೆಯರಿಗೆ ವಿಶೇಷ ‘ಸಖಿ ಆಟೋ’ ಸೇವೆ ಪ್ರಾರಂಭ
ಬೆಂಗಳೂರು: ಪ್ರೇಮಿಗಳ ದಿನದಂದು ಬೆಂಗಳೂರಿನಲ್ಲಿ ಮಹಿಳೆಯರಿಗೆ ವಿಶೇಷ ಪ್ರಯಾಣ ಸೇವೆ ರೂಪಿಸಲಾಗಿದೆ. ಹೊಸ ‘ಸಖಿ ಆಟೋ’ ಸೇವೆಯನ್ನು ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಮಹಿಳಾ ಚಾಲಕಿಯರು ನಡೆಸಲಿದ್ದಾರೆ. ಸೇವೆಯನ್ನು ಪ್ರಾರಂಭದಲ್ಲಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಲಭ್ಯವಿದ್ದು, ಭವಿಷ್ಯದಲ್ಲಿ 24 ಗಂಟೆಗಳ ಸೇವೆಗೆ ವಿಸ್ತರಿಸುವ ಯೋಜನೆ ಇದೆ. ಶುಲ್ಕ: ಮೊದಲ 2 ಕಿಲೋಮೀಟರ್ಗಳಿಗೆ ರೂ. 50 ಮತ್ತು ನಂತರ ಪ್ರತಿಕಿಲೋಮೀಟರ್ಗೆ ರೂ. 20. ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಯಾಗುವವರೆಗೆ, ಸೇವೆಯನ್ನು ride.sakhiwomen.in ಅಥವಾ 63619 33364 ವಾಟ್ಸಾಪ್ ಮೂಲಕ ಬುಕ್ ಮಾಡಬಹುದು.
ಮುಂಬೈನಲ್ಲಿ ಅನುಭವಿಸಿದ ಅಸುರಕ್ಷಿತ ಪ್ರಯಾಣದ ಹಿನ್ನೆಲೆ, 24 ವರ್ಷದ ಉದ್ಯಮಿ ಕೃಷ್ಣವಿ ಪರೇಖ್ ಈ ಸೇವೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ 21–40 ವರ್ಷದ 50 ಮಹಿಳಾ ಚಾಲಕಿಯರು ತಂಡದಲ್ಲಿ ಸೇರಿದ್ದಾರೆ. ಈ ಸೇವೆ ಬೆಂಗಳೂರಿನ ಮಹಿಳೆಯರಿಗೆ ಸುರಕ್ಷಿತ, ಆರಾಮದಾಯಕ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯಾಗಿ ಪರಿಣಮಲಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಮಹಿಳೆಯರ ಉಚಿತ ಬಸ್ ಪ್ರಯಾಣ: ಹಳೆಯ ಆಧಾರ್ ಬಿಟ್ಟು ಇನ್ಮುಂದೆ ಶಕ್ತಿ ಸ್ಮಾರ್ಟ್ ಕಾರ್ಡ್!
ಬೆಂಗಳೂರು : ಕರ್ನಾಟಕ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ... ಓದನ್ನು ಮುಂದುವರಿಸಿ
ಖಾಸಗಿ ಬಸ್ಗಳಲ್ಲಿ ಸುರಕ್ಷತಾ ಕ್ರಮ ಕಡ್ಡಾಯ: ಫೆಬ್ರವರಿ 28ರೊಳಗೆ ಎಲ್ಲಾ ನಿಯಮ ಪಾಲನೆ ಅಗತ್ಯ
ಬೆಂಗಳೂರು: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸೆಂಟ್ರಲ್ ಇನ... ಓದನ್ನು ಮುಂದುವರಿಸಿ
“ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಮಹಿಳೆಯರಿಗೆ ಉಚಿತ LPG ಸ್ಟೌವ್ & ಸಿಲಿಂಡರ್! ಹೀಗೆ ಅರ್ಜಿ ಸಲ್ಲಿಸಿ.”
ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) – ಸಂಕ್ಷಿಪ್ತ ಮಾಹಿತಿ
... ಓದನ್ನು ಮುಂದುವರಿಸಿ
ಮೈಸೂರು–ಅರಸೀಕೆರೆ ರೈಲುಗಳಲ್ಲಿ ಕಾಲುವೆ ಕಾಮಗಾರಿಯ ಕಾರಣ ವಿಲಂಬ, ಕೆಲವು ರೈಲುಗಳು ರದ್ದು
ಮೈಸೂರು: ಫೆಬ್ರವರಿ 16ರ ಸೋಮವಾರ, ಹಬ್ಬನಘಟ್ಟ ಮತ್ತು ಅರಸೀಕೆರೆ ನ... ಓದನ್ನು ಮುಂದುವರಿಸಿ
ಸರ್ಜಾಪುರ–ಹೆಬ್ಬಾಳ ರೆಡ್ ಲೈನ್ಗೆ ಕೇಂದ್ರದ ಆಕ್ಷೇಪ: ಡಬಲ್ ಡೆಕ್ಕರ್ ಮಾದರಿಗೆ ವಿರೋಧ
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ–ಕ... ಓದನ್ನು ಮುಂದುವರಿಸಿ
ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್ಗೆ ತಡೆ: ಡಬಲ್ ಡೆಕ್ಕರ್ ಯೋಜನೆ ಮರುಪರಿಶೀಲನೆಗೆ ಕೇಂದ್ರ ಸೂಚನೆ
ಬೆಂಗಳೂರು: ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್ ಯೋಜನೆಗೆ ಕೇಂದ... ಓದನ್ನು ಮುಂದುವರಿಸಿ
ಬೆಂಗಳೂರಿಗರಿಗೆ ಸಿಕ್ತು ಸಿಹಿಸುದ್ದಿ! ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ತೊಂದರೆಗೆ ತೆರೆ: ಬೆಂಗಳೂರಿಗೆ 1750 ಹೊಸ ಎಲೆಕ್ಟ್ರಿಕ್ ಬಸ್ಗಳು!
ಬೆಂಗಳೂರು: ಶಕ್ತಿ ಯೋಜನೆ ಆರಂಭವಾದ ಬಳಿಕ ಬಿಎಂಟಿಸಿ ಬಸ್ಗಳಲ್ಲಿ... ಓದನ್ನು ಮುಂದುವರಿಸಿ
ಯಲಹಂಕ
ಫೇಕ್ ಆ್ಯಪ್ ಸ್ಕ್ಯಾಮ್: ಸ್ಕ್ಯಾನ್ ಮಾಡಿದ್ರೂ ಹಣ ಖಾತೆಗೆ ಬರಲ್ಲ! ವ್ಯಾಪಾರಸ್ಥರೇ ಎಚ್ಚರ
ಬೆಂಗಳೂರು : ಯಲಹಂಕ ನ್ಯೂಟೌನ್ ಪ್ರದೇಶದಲ್ಲಿ ಅಂಗಡಿ ಮಾಲೀಕರನ್ನು... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರ ಪಡಿತರಕ್ಕೆ ನಗದು ವರ್ಗಾವಣೆ ವ್ಯವಸ್ಥೆ: ಫಲಾನುಭವಿಗಳಿಗೆ ನೇರ ಲಾಭ
ಇಲ್ಲಿಯವರೆಗೆ ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳನ್ನು ಪಡಿತರ ಅಂಗಡಿಗಳ ಮೂಲಕ ವಿತರಿಸಲಾ... ಓದನ್ನು ಮುಂದುವರಿಸಿ
ಎಲಾನ್ ಮಸ್ಕ್ ಘೋಷಣೆ: ಮುಂದಿನ 10 ವರ್ಷಗಳಲ್ಲಿ ಚಂದ್ರನ ಮೇಲೆ ಸ್ವಾಯತ್ತ ನಗರ ನಿರ್ಮಾಣ
ಜಗತ್ತಿನಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೂಮಿಯ ಮೇಲೆ ವಾಸಕ... ಓದನ್ನು ಮುಂದುವರಿಸಿ