ಯುಗಾದಿ ಬಳಿಕ ಅವರಾಗಿ ಅವರೇ ಅಧಿಕಾರ ಬಿಡ್ತಾರೆ? ಕೋಡಿಮಠ ಶ್ರೀ ಹೇಳಿಕೆ ವೈರಲ್

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಲ್ಲಿ ಕೋಡಿಮಠ ಶ್ರೀಗಳು ರಾಜ್ಯ ರಾಜಕಾರಣದ ಕುರಿತು ಮಾರ್ಮಿಕ ಭವಿಷ್ಯ ನುಡಿದರು. ಶಿವಾನಂದ ಸ್ವಾಮೀಜಿ ಅವರು ಯುಗಾದಿ ನಂತರ ನಾಯಕರು ಅಧಿಕಾರ ಬಿಟ್ಟರೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಲಿದೆ ಎಂದು ತಿಳಿಸಿದ್ದಾರೆ. “ಸದ್ಯಕ್ಕೆ ರಾಜಕಾರಣದಲ್ಲಿ ಯಾವುದೇ ದೊಡ್ಡ ಸಮಸ್ಯೆ ಇಲ್ಲ. ಸಂಕ್ರಾಂತಿ ನಂತರ ಬಜೆಟ್ ಆಗುತ್ತದೆ. ಯುಗಾದಿ ಬಳಿಕ ಅವರಾಗೇ ಅಧಿಕಾರ ಬಿಟ್ಟರೆ ರಾಜಕೀಯ ಬದಲಾವಣೆ ಆಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದರು.

 

ರಾಜ್ಯದ ಪ್ರಮುಖ ನಾಯಕರ ವಿಷಯದಲ್ಲಿಯೂ ಅವರು, ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಕೂಡ ಬೇಕಾದರೆ ಆಗಲಿ ಎಂಬ ಅರ್ಥಪೂರ್ಣ ಭವಿಷ್ಯ ನುಡಿದರು. ಶ್ರೀಗಳ ಈ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ಬೆಂಗಳೂರು ನಗರ

ಸಿದ್ದರಾಮಯ್ಯರಿಂದ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಲೋಗೋ ಅನಾವರಣ

ಬೆಂಗಳೂರು: 9 ಡ್ರೀಮ್ಸ್ ಸಂಸ್ಥೆಯಿಂದ ಆಯೋಜಿಸಲಾಗುತ್ತಿರುವ ವಿನೂತ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಗೊಲ್ಲರಹಟ್ಟಿ ಸಮೀಪ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ..ಕಾರ್ಮಿಕರು ಸುರಕ್ಷಿತವಾಗಿ ಪಾರಾಗಿ ತಪ್ಪಿದ ದೊಡ್ಡ ದುರಂತ

ಬೆಂಗಳೂರು: ಬೆಂಗಳೂರು ನಗರದ ಗೊಲ್ಲರಹಟ್ಟಿ ಸಮೀಪದ ಪೇಪರ್ ಗೋದಾಮಿನ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ನಿಮ್ಮ ದಬ್ಬಾಳಿಕೆಗೆ ಹೆದರುವುದಿಲ್ಲ: ಡಿಕೆ ಶಿವಕುಮಾರ್‌ಗೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿರುಗೇಟು

ಬೆಂಗಳೂರು: ದೊಡ್ಡಬಳ್ಳಾಪುರ ಧೀರಜ್ ಮುನಿರಾಜು ಅವರು ಡಿಸಿಎಂ ಡಿ.ಕ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಧಾರವಾಡ

ಹುಬ್ಬಳ್ಳಿ

ಖೈದಿಗಳಿಗೆ ಜೈಲಿನಲ್ಲಿಯೇ ಸ್ಕಿಲ್ ಡೆವಲಪ್ಮೆಂಟ್ ವ್ಯವಸ್ಥೆ – ಡಿಜಿಪಿ ಅಲೋಕ್ ಕುಮಾರ್ ಘೋಷಣೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಬ್ ಜೈಲ್‌ಗೆ ಭೇಟಿ ನೀಡಿ ಪರಿಶೀಲನ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಕೋಲಾರ

ಕೋಲಾರ: ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ–ಎಂಆರ್‌ಐ ಸ್ಕ್ಯಾನಿಂಗ್ ಸ್ಥಗಿತ – ಬಡ ರೋಗಿಗಳಲ್ಲಿ ಆಕ್ರೋಶ

ಕೋಲಾರ : ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯವ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ತುಮಕೂರು

ಎಲ್ಲ ಸಮುದಾಯಕ್ಕೂ ಅವಕಾಶ – ದಲಿತ ಸಿಎಂಗೆ ಮಾಜಿ ಸಚಿವ ರಾಜಣ್ಣ ಬೆಂಬಲ

ತುಮಕೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮತ್ತೆ ದಲಿತ ಸಿಎಂ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ರಾಯಚೂರು

ರಾಜನಹಳ್ಳಿ ಗುರುಪೀಠದ ಪೀಠಾಧ್ಯಕ್ಷರಿಗೆ ಹೃದಯಾಘಾತ – ಭಕ್ತರಲ್ಲಿ ಕಳವಳ

ರಾಯಚೂರು: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಗದಗ

ಗದಗದಲ್ಲಿ ಉರಿದ ಗ್ಯಾಸ್ ಸಿಲಿಂಡರ್: ಗ್ರಾಮಸ್ಥರು ಭಯಭೀತ, ದೊಡ್ಡ ದುರಂತ ತಪ್ಪಿಸಿದ ಸಿಬ್ಬಂದಿ

ಗದಗ: ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮದಲ್ಲಿನ ಅಂಗಡಿಯೊಂದರಲ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಅಂಕೋಲಾ

ಅಂಕೋಲಾ ಸಮೀಪ ಎನ್‌ಎಚ್–52ರಲ್ಲಿ ಸರಣಿ ಡಿಕ್ಕಿ: 8 ಜನರ ಸ್ಥಿತಿ ಗಂಭೀರ

ಅಂಕೋಲಾ : ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸುಂಕಸಾಳ ಮೂಲೆಮನೆ ಸಮೀ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಇಂದಿನಿಂದ ನಾಗರಹೊಳೆ–ಬಂಡೀಪುರ ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿ ಪುನರಾರಂಭ

ಬೆಂಗಳೂರು/ಚಾಮರಾಜನಗರ: ನಾಗರಹೊಳೆ ರಾಷ್ಟ್ರೀಯ ಉದ್ಯಾನ ಮತ್ತು ಬಂಡ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1