ಯುಗಾದಿ ದಿನ ಎಲ್ಪಿಜಿ ಸಿಲಿಂಡರ್ ಕಳ್ಳತನ: ಸಿಸಿಟಿವಿ ದೃಶ್ಯದಲ್ಲಿ ಭಯಾನಕ ದೃಶ್ಯ
ಬೆಂಗಳೂರು: ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರ್.ಸಿ. ಲೇಔಟ್ನಲ್ಲಿ ಯುಗಾದಿ ಹಬ್ಬದ ದಿನವೇ ಕಳ್ಳರು ಎರಡು ಎಲ್ಪಿಜಿ ಸಿಲಿಂಡರ್ಗಳನ್ನು ಕದ್ದೊಯ್ದಿದ್ದಾರೆ.
ಈ ಕೃತ್ಯದ ಸಂಪೂರ್ಣ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಜಾಗತಿಕ ಯುದ್ಧದ ಆತಂಕದ ಹಿನ್ನೆಲೆ ಇಂಧನದ ಬೇಡಿಕೆ ಹೆಚ್ಚಿರುವುದು ಈ ಕಳ್ಳತನಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಪೊಲೀಸರು ಕಳ್ಳರ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿದಿದೆ
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಪೆಟ್ರೋಲ್ ಬಂಕ್ಗಳು ಖಾಲಿ? ವದಂತಿಗಳಿಂದ ಹೊಸನಗರದಲ್ಲಿ ಗೊಂದಲ
ಶಿವಮೊಗ್ಗ: ಇರಾನ್–ಇಸ್ರೇಲ್ ಯುದ್ಧದ ಸುದ್ದಿಯ ಹಿನ್ನೆಲೆ ರಾಜ್ಯದಲ... ಓದನ್ನು ಮುಂದುವರಿಸಿ
ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಆಸ್ತಿ ವಿವರ ಹೊರಹರಿವು
ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣಾ ಕಣದಲ್ಲಿ ಸ್ಪರ್ಧೆ ಗಟ್... ಓದನ್ನು ಮುಂದುವರಿಸಿ
ಧಾರವಾಡದಲ್ಲಿ ಹೆಚ್ಪಿ ಗ್ಯಾಸು ಟ್ಯಾಂಕರ್ ಗ್ಯಾಸು ಸೋರಿಕೆ: ಕಲಘಟಗಿ–ಯಲ್ಲಾಪುರ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ ನಿಷೇಧ
ಧಾರವಾಡ: ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಹೆಚ್ಪಿ ಗ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಶಿವಮೊಗ್ಗ ನೀರಾನೆ ದಾಳಿ: ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ಆನೇಕಲ್ : ಶಿವಮೊಗ್ಗದ ಹುಲಿಧಾಮ ಪ್ರದೇಶದಲ್ಲಿ ನಡೆದ ನೀರಾನೆ ದಾಳಿ... ಓದನ್ನು ಮುಂದುವರಿಸಿ
ಕುಣಿಗಲ್ ಸೊಸೈಟಿ ಚುನಾವಣೆ ಅಕ್ರಮ: ಶಾಸಕ ರಂಗನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ವೇಳ... ಓದನ್ನು ಮುಂದುವರಿಸಿ
ಕಾಂಗ್ರೆಸ್ ಟಿಕೆಟ್ ಹಂಚಿಕೆ ಅಂತಿಮ ಹಂತ: ದಕ್ಷಿಣ ಕರ್ನಾಟಕ ಉಪಚುನಾವಣೆ ರೆಡಿ – ರಣದೀಪ್ ಸುರ್ಜೇವಾಲಾ
ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ... ಓದನ್ನು ಮುಂದುವರಿಸಿ
ಐಷರಾಮಿ ಕಾರು ಅತಿವೇಗ ಚಾಲನೆ: ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಡ್ರಿಫ್ಟ್ ಸ್ಟಂಟ್!
ಬೆಂಗಳೂರು: ನಗರದಲ್ಲಿ ಮತ್ತೆ ಐಷರಾಮಿ ಕಾರುಗಳ ಅತಿವೇಗ ಚಾಲನೆ (ಹಾ... ಓದನ್ನು ಮುಂದುವರಿಸಿ
ಬಾಕಿ ನೀರಿನ ಬಿಲ್ ಉಳಿಸಿಕೊಂಡವರಿಗೆ ಸಿಹಿಸುದ್ದಿ: ಶೇ.100 ಬಡ್ಡಿ ಮನ್ನಾ!
ಬೆಂಗಳೂರು: ನಗರ ನಿವಾಸಿಗಳಿಗೆ ಮಹತ್ವದ ಸಿಹಿಸುದ್ದಿ. ಬೆಂಗಳೂರು ಜ... ಓದನ್ನು ಮುಂದುವರಿಸಿ
ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ!
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮು... ಓದನ್ನು ಮುಂದುವರಿಸಿ
ತೆಂಕುತಿಟ್ಟು ಯಕ್ಷಗಾನ ದಿಗ್ಗಜ ಕೆ. ಗೋವಿಂದ ಭಟ್ ನಿಧನ – ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಸಂತಾಪ
ಬೆಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್... ಓದನ್ನು ಮುಂದುವರಿಸಿ