ಯುಗಾದಿ ದಿನವೇ ರಕ್ತಪಾತ :ಅಣ್ಣನಿಂದ ತಂಗಿ ಮೇಲೆ ಬರ್ಬರ ಹಲ್ಲೆ
ಧಾರವಾಡ: ಯುಗಾದಿ ಹಬ್ಬದ ಸಂಭ್ರಮದ ನಡುವೆ, ಜಿಲ್ಲೆಯ ಅಮ್ಮಿನಭಾವಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಆಸ್ತಿ ಹಂಚಿಕೆ ವಿಷಯದ ಗಲಾಟೆ ಹಿನ್ನೆಲೆಯಲ್ಲಿ ಅಣ್ಣನೇ ತಂಗಿಯನ್ನು ಬರ್ಬರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ಮೃತಳನ್ನು ಶಿವಕ್ಕ (45) ಎಂದು ಗುರುತಿಸಲಾಗಿದೆ, ಆರೋಪಿ ಹನುಮಂತ ಯಲಿವಾಳ ಎಂದು ತಿಳಿದು ಬಂದಿದೆ. ಇಬ್ಬರೂ ಅಣ್ಣ-ತಂಗಿಯಾಗಿದ್ದು, ತಂದೆಯ ಆಸ್ತಿ ಹಂಚಿಕೆ ಕುರಿತು ಹಲವು ದಿನಗಳಿಂದ ಕಲಹ ನಡೆಯುತ್ತಿತ್ತು.
ಇಂದು ಯುಗಾದಿ ಹಬ್ಬದ ಅಂಗವಾಗಿ ಭೂಮಿ ಪೂಜೆಗೆ ತೆರಳಿದ್ದಾಗ, ಮತ್ತೆ ವಾಗ್ವಾದ ಉಂಟಾಗಿ, ಕೋಪಗೊಂಡ ಅಣ್ಣ ತಂಗಿಯನ್ನು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸುತ್ತಿದ್ದಾರೆ.
ಘಟನೆಯ ನಂತರ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹಬ್ಬದ ದಿನವೇ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಚಿತ್ರದುರ್ಗದಲ್ಲಿ ಆ್ಯಸಿಡ್ ದಾಳಿ: ಪತಿಯ ಕ್ರೂರ ಕೃತ್ಯ, ನಾಲ್ವರಿಗೆ ಗಾಯ!
ಚಿತ್ರದುರ್ಗ: ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ಮಹಿಳೆಯ ಮೇಲೆ ಮಚ್ಚಿ... ಓದನ್ನು ಮುಂದುವರಿಸಿ
ಲವ್ ಹೆಸರಿನಲ್ಲಿ ನಡೆದ ಕೊಲೆ, ಮಹಿಳೆಗೆ ಚಾಕು ಇರಿದು ಆರೋಪಿ ಪರಾರಿ
ಬೆಂಗಳೂರು: ಗಂಗೊಂಡನಹಳ್ಳಿ ಪ್ರದೇಶದಲ್ಲಿ ವಿವಾಹಿತೆಯೊಬ್ಬಳನ್ನು ಹ... ಓದನ್ನು ಮುಂದುವರಿಸಿ
ವೈರಲ್ ವಿಡಿಯೋ ಪ್ರಕರಣ: ಕೆ. ರಾಮಚಂದ್ರ ರಾವ್ ನಿಜಾಸತ್ಯೆ ದೃಢಪಟ್ಟ 100 ಪುಟಗಳ ವರದಿ
ಬೆಂಗಳೂರು: ಸಮವಸ್ತ್ರದಲ್ಲಿಯೇ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತ... ಓದನ್ನು ಮುಂದುವರಿಸಿ
ಧಾರವಾಡ ಪೊಲೀಸ್ ಸಾಧನೆ: 7 ವರ್ಷ ತಲೆಮರೆಸಿದ್ದ ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ ಜಮನಾಳ ಬಂಧನ
ಧಾರವಾಡ: ಸುಮಾರು ಏಳು ವರ್ಷಗಳ ಕಾಲ ಕಾನೂನಿಗೆ ತಲೆಮರೆಸಿಕೊಂಡು ಪರ... ಓದನ್ನು ಮುಂದುವರಿಸಿ
ಮಂಗಳೂರು
ಹಿಂದೂ ವಿದ್ಯಾರ್ಥಿನಿಯೊಂದಿಗೆ ಜಾತ್ರೆಗೆ ಬಂದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಉಜಿರೆ... ಓದನ್ನು ಮುಂದುವರಿಸಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಹೆಸರುಗಳೊಂದಿಗೆ ರಾಜಕೀಯ ತಲ್ಲಣ
ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐ... ಓದನ್ನು ಮುಂದುವರಿಸಿ
ಮಂಗಳೂರು
ಬೆಳ್ತಂಗಡಿ ಜಾತ್ರೆಯಲ್ಲಿ 17 ವರ್ಷದ ಬಾಲಕನ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ ಆರೋಪ, ಪ್ರಕರಣ ದಾಖಲು
ಮಂಗಳೂರು: ಬೆಳ್ತಂಗಡಿ ಜಾತ್ರೆಯಲ್ಲಿ 17 ವರ್ಷದ ಬಾಲಕನ ಮೇಲೆ ಹಲ್ಲ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹುಬ್ಬಳ್ಳಿ ನಿರ್ಮಾಣ ಸ್ಥಳದಲ್ಲಿ ಕಾರ್ಮಿಕ ದುರಂತ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರಲ್ಲಿ ಓರ್ವ ಸಾವು
ಹುಬ್ಬಳ್ಳಿ: ದೇಶಪಾಂಡೆ ನಗರದ ನಿರ್ಮಾಣ ಸ್ಥಳದಲ್ಲಿ ಕಾರ್ಮಿಕ ದುರಂ... ಓದನ್ನು ಮುಂದುವರಿಸಿ
ಜೈಲು ಅಧಿಕಾರಿಗಳಿಗೆ ತಲೆನೋವು: ಮಹಿಳಾ ಖೈದಿಗಳ ಡ್ರಗ್ಸ್ ವರದಿ ಪಾಸಿಟಿವ್
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ... ಓದನ್ನು ಮುಂದುವರಿಸಿ
Bigg Boss ಕನ್ನಡ ಸ್ಪರ್ಧಿ Dog Satish ಮೇಲೆ ಪೊಲೀಸ್ ಬುಲಾವ್: ವಿಚಾರಣೆ ಅಗತ್ಯ
ಬೆಂಗಳೂರು: ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸ್ಪರ್ಧಿಯಾಗಿದ್ದ Do... ಓದನ್ನು ಮುಂದುವರಿಸಿ